ಬೆಂಗಳೂರು ಗಲಭೆಗೆ ನಾನಾ ಬಣ್ಣ, ನಿಲ್ಲದ ರಾಜಕೀಯ ಕೆಸರೆರಚಾಟ

ಬೆಂಗಳೂರು ಗಲಭೆಗೆ ನಾನಾ ಬಣ್ಣ, ನಿಲ್ಲದ ರಾಜಕೀಯ ಕೆಸರೆರಚಾಟ

Published : Aug 13, 2020, 06:33 PM IST

ನಗರದ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ನಾನಾ ಬಣ್ಣ ಬಳಿಯಲಾಗುತ್ತಿದೆ. ಸಾಲದಕ್ಕೆ ರಾಜಕೀಯ ನಾಯಕರ ಆರೋಪ- ಪ್ರತ್ಯಾರೋಪಗಳ ಕೆಸರೆರಚಾಟ ಮುಂದುವರೆದಿದೆ. 

ಬೆಂಗಳೂರು, (ಆ.13): ನಗರದ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ನಾನಾ ಬಣ್ಣ ಬಳಿಯಲಾಗುತ್ತಿದೆ. ಸಾಲದಕ್ಕೆ ರಾಜಕೀಯ ನಾಯಕರ ಆರೋಪ- ಪ್ರತ್ಯಾರೋಪಗಳ ಕೆಸರೆರಚಾಟ ಮುಂದುವರೆದಿದೆ. 

ಬೆಂಗಳೂರು ಗಲಭೆಯ ಸಂಪೂರ್ಣ ಚಿತ್ರಣ

ತನ್ನ ವೋಟ್ ಬ್ಯಾಂಕ್ ಗಾಗಿ ಕಾಂಗ್ರೆಸ್ ಹಿಂಸಾಚಾರದಲ್ಲಿ ತೊಡಗಿಕೊಂಡಿರುವ ಜನರನ್ನು ಸಮಾಧಾನ ಪಡಿಸುವ ಪ್ರಯತ್ನ ಮಾಡುತ್ತಿದೆ ಎಂದು ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಮತ್ತೊಂದೆಡೆ  ಗಲಭೆ ಪ್ರಕರಣಕ್ಕೆ ರಾಜಕೀಯ ಬಣ್ಣ ಹಚ್ಚಿ ಲಾಭ ಮಾಡಿಕೊಳ್ಳಲು ಬಿಜೆಪಿ ಹೊರಟಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಆರೋಪಿಸುತ್ತಿದ್ದಾರೆ.

.ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ನಿಮ್ಮ ಸುವರ್ಣ ನ್ಯೂಸ್‌ನಲ್ಲಿ ನಡೆಸಲಾದ ಪಾನೆಲ್ ಚರ್ಚೆಯಲ್ಲಿ ಯಾರೆಲ್ಲ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ನೋಡಿ

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!