Political Express: ಶಿಗ್ಗಾವಿಯಲ್ಲಿ ಬೊಮ್ಮಾಯಿಗೆ ಟಕ್ಕರ್‌ ನೀಡಲು ಹೊರಟಿದ್ದ ಕಾಂಗ್ರೆಸ್‌ಗೆ 'ಖಾದ್ರಿ' ಶಾಕ್!

Political Express: ಶಿಗ್ಗಾವಿಯಲ್ಲಿ ಬೊಮ್ಮಾಯಿಗೆ ಟಕ್ಕರ್‌ ನೀಡಲು ಹೊರಟಿದ್ದ ಕಾಂಗ್ರೆಸ್‌ಗೆ 'ಖಾದ್ರಿ' ಶಾಕ್!

Published : Mar 22, 2023, 11:53 AM IST

ಪಾಲಿಟಿಕಲ್‌ ಎಕ್ಸ್‌ಪ್ರೆಸ್‌ನಲ್ಲಿ ಕರ್ನಾಟಕ ಕುರುಕ್ಷೇತ್ರ ಕಾವೇರಿರುವ ಸಂದರ್ಭದಲ್ಲಿ 31 ಜಿಲ್ಲೆಗಳ 224 ಕ್ಷೇತ್ರಗಳ ಪಾಲಿಟಿಕಲ್‌ ಸುದ್ದಿಗಳನ್ನು ಸಂಪೂರ್ಣವಾಗಿ ತಿಳಿಸಲಾಗಿದೆ.

ಹಾವೇರಿ ಜಿಲ್ಲೆ ಶಿಗ್ಗಾವಿ ಕ್ಷೇತ್ರದಿಂದ ವಿನಯ್‌ ಕುಲಕರ್ಣಿ ಕಣಕ್ಕಿಳಿಸುವ ಲೆಕ್ಕಾಚಾರದ ಬೆನ್ನಲೆ ಕಾಂಗ್ರೆಸ್‌ ನಾಯಕರಿಗೆ ಶಾಕ್‌ ನೀಡಲು ಮಾಜಿ ಶಾಸಕ ಅಜ್ಜಂಪೀರ್‌ ಖಾದ್ರಿ ಮುಂದಾಗಿದ್ದಾರೆ. ಹಾವೇರಿಯಲ್ಲಿ ಸಿ ಎಂ ಬೊಮ್ಮಾಯಿ ವಿರುದ್ದ ಸತತವಾಗಿ 3 ಸಲ ಸೋತಿರುವ ಅಜ್ಜಂಪೀರ್‌ ಖಾದ್ರಿಗೆ ಮತ್ತೆ ಟಿಕೆಟ್‌ ನೀಡುವಂತೆ ಬೆಂಬಲಿಗರು ಒತ್ತಾಯಿಸಿದ್ದಾರೆ. ಕಾಂಗ್ರೆಸ್‌ ಟಿಕೆಟ್‌ ಸಿಗದಿದ್ದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಲಿಯಲು ಚಿಂತನೆ ನಡೆಸಿದ್ದಾರೆ.  ಅಜ್ಜಂಪೀರ್‌ ಖಾದ್ರಿ  ನಡೆಯಿಂದ ದಿಕ್ಕೆಟ್ಟ ಕೈ ನಾಯಕರು ಶಿಗ್ಗಾವಿ ಟಿಕೆಟ್‌ ವಿಚಾರವಾಗಿ ಗೊಂದಲಕ್ಕೆ ಸಿಲುಕಿದ್ದಾರೆ. ಅಜ್ಜಂಪೀರ್‌ ಖಾದ್ರಿ ಮನವೊಲಿಸಲು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜೇವಾಲ ಕಸರತ್ತು ಮಾಡುತ್ತಿದ್ದಾರೆ ಆದರೆ ಹೈಕಮಾಂಡ್‌ ಮನೊಲಿಕೆಗೆ ಖಾದ್ರಿ ಒಪ್ಪಲಿಲ್ಲ ಖಾದ್ರಿ ಬೆಂಬಲ ವಿಲ್ಲದೆ ಹಾವೇರಿ ಗೆಲ್ಲಲ್ಲು ಕಷ್ಟವಾಗಿರುವ ಕಾಂಗ್ರೆಸ್‌ಗೆ ಹೊಸ ಟೆನ್ಷನ್‌ ಶುರುವಾಗಿದೆ

25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!