ಮಲೆನಾಡಿನಲ್ಲಿ ನಿಲ್ಲದ ಬಹಿಷ್ಕಾರದ ಕೂಗು, ಶಾಸಕ ಟಿ ಡಿ ರಾಜೇಗೌಡ ವಿರುದ್ದ ಆಕ್ರೋಶ

ಮಲೆನಾಡಿನಲ್ಲಿ ನಿಲ್ಲದ ಬಹಿಷ್ಕಾರದ ಕೂಗು, ಶಾಸಕ ಟಿ ಡಿ ರಾಜೇಗೌಡ ವಿರುದ್ದ ಆಕ್ರೋಶ

Published : Mar 26, 2023, 10:28 AM IST

 ಪಾಲಿಟಿಕಲ್‌ ಎಕ್ಸ್‌ಪ್ರೆಸ್‌ನಲ್ಲಿ ಕರ್ನಾಟಕ ಕುರುಕ್ಷೇತ್ರ ಕಾವೇರಿರುವ ಸಂದರ್ಭದಲ್ಲಿ 31 ಜಿಲ್ಲೆಗಳ 224 ಕ್ಷೇತ್ರಗಳ ಪಾಲಿಟಿಕಲ್‌ ಸುದ್ದಿಗಳನ್ನು ಸಂಪೂರ್ಣವಾಗಿ ತಿಳಿಸಲಾಗಿದೆ.

 ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಹಿಷ್ಕಾರದ ಕೂಗು  ಜೋರಾಗಿದ್ದು,  ಕಳೆದ ಇಪ್ಪತ್ತೈದು ವರ್ಷಗಳಿಂದ ರಸ್ತೆ ಸಂಪೂರ್ಣ ಹದಗೆಟ್ಟ ಕಾರಣ ಚುನಾವಣಾ ಬಹಿಷ್ಕಾರ ಹಾಕಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಹಿರೇಕೊಡಿಗೆ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಅದಲ್ಲದೆ ಅಗಳಗಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿಗಾಗಿ ಬಹಿಷ್ಕಾರವನ್ನು ಹಾಕಿದ್ದಾರೆ. ಇನ್ನು ರಸ್ತೆ ಹದಗೆಟ್ಟಿರುವ ಬಗ್ಗೆ ಇಲ್ಲಿನ ಜನಪ್ರತಿನಿಧಿಗಳ ಹತ್ತಿರ ಇಪ್ಪತ್ತು ವರ್ಷಗಳಿಂದ ಸರಿ ಮಾಡಿಸಿಕೊಡುವಂತೆ ಮನವಿ ಮಾಡಿದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲವೆಂದು ಸ್ಥಳೀಯ ಶಾಸಕರ ವಿರುದ್ದ ಕಿಡಿಕಾರಿದ್ದಾರೆ. ಹಾಗೆ ಕೊಪ್ಪ ತಾಲೂಕಿನ ಅಗಳಗಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಹತ್ತಾರು ವರ್ಷಗಳಿಂದ ನಿವೇಶನ ರಹಿತರಿಗೆ ಸರ್ಕಾರದಿಂದ ನಿವೇಶನ ನೀಡದೆ ಇರುವುದರಿಂದ ಈ ಬಾರಿ ಚುನಾವಣಾ ಬಹಿಷ್ಕಾರವನ್ನು ಹಾಕಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more