ಮಲೆನಾಡಿನಲ್ಲಿ ನಿಲ್ಲದ ಬಹಿಷ್ಕಾರದ ಕೂಗು, ಶಾಸಕ ಟಿ ಡಿ ರಾಜೇಗೌಡ ವಿರುದ್ದ ಆಕ್ರೋಶ

ಮಲೆನಾಡಿನಲ್ಲಿ ನಿಲ್ಲದ ಬಹಿಷ್ಕಾರದ ಕೂಗು, ಶಾಸಕ ಟಿ ಡಿ ರಾಜೇಗೌಡ ವಿರುದ್ದ ಆಕ್ರೋಶ

Published : Mar 26, 2023, 10:28 AM IST

 ಪಾಲಿಟಿಕಲ್‌ ಎಕ್ಸ್‌ಪ್ರೆಸ್‌ನಲ್ಲಿ ಕರ್ನಾಟಕ ಕುರುಕ್ಷೇತ್ರ ಕಾವೇರಿರುವ ಸಂದರ್ಭದಲ್ಲಿ 31 ಜಿಲ್ಲೆಗಳ 224 ಕ್ಷೇತ್ರಗಳ ಪಾಲಿಟಿಕಲ್‌ ಸುದ್ದಿಗಳನ್ನು ಸಂಪೂರ್ಣವಾಗಿ ತಿಳಿಸಲಾಗಿದೆ.

 ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಹಿಷ್ಕಾರದ ಕೂಗು  ಜೋರಾಗಿದ್ದು,  ಕಳೆದ ಇಪ್ಪತ್ತೈದು ವರ್ಷಗಳಿಂದ ರಸ್ತೆ ಸಂಪೂರ್ಣ ಹದಗೆಟ್ಟ ಕಾರಣ ಚುನಾವಣಾ ಬಹಿಷ್ಕಾರ ಹಾಕಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಹಿರೇಕೊಡಿಗೆ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಅದಲ್ಲದೆ ಅಗಳಗಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿಗಾಗಿ ಬಹಿಷ್ಕಾರವನ್ನು ಹಾಕಿದ್ದಾರೆ. ಇನ್ನು ರಸ್ತೆ ಹದಗೆಟ್ಟಿರುವ ಬಗ್ಗೆ ಇಲ್ಲಿನ ಜನಪ್ರತಿನಿಧಿಗಳ ಹತ್ತಿರ ಇಪ್ಪತ್ತು ವರ್ಷಗಳಿಂದ ಸರಿ ಮಾಡಿಸಿಕೊಡುವಂತೆ ಮನವಿ ಮಾಡಿದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲವೆಂದು ಸ್ಥಳೀಯ ಶಾಸಕರ ವಿರುದ್ದ ಕಿಡಿಕಾರಿದ್ದಾರೆ. ಹಾಗೆ ಕೊಪ್ಪ ತಾಲೂಕಿನ ಅಗಳಗಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಹತ್ತಾರು ವರ್ಷಗಳಿಂದ ನಿವೇಶನ ರಹಿತರಿಗೆ ಸರ್ಕಾರದಿಂದ ನಿವೇಶನ ನೀಡದೆ ಇರುವುದರಿಂದ ಈ ಬಾರಿ ಚುನಾವಣಾ ಬಹಿಷ್ಕಾರವನ್ನು ಹಾಕಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more