ಮತ್ತೆ ಪಕ್ಷಾಂತರ ಯೋಗೇಶ್ವರ್ ಮತ್ತೊಂದು ಆಟ; 5ನೇ ಚುನಾವಣೆ, 4ನೇ ಚಿಹ್ನೆಯಿಂದ ಸೈನಿಕನ ಸ್ಪರ್ಧೆ!

ಮತ್ತೆ ಪಕ್ಷಾಂತರ ಯೋಗೇಶ್ವರ್ ಮತ್ತೊಂದು ಆಟ; 5ನೇ ಚುನಾವಣೆ, 4ನೇ ಚಿಹ್ನೆಯಿಂದ ಸೈನಿಕನ ಸ್ಪರ್ಧೆ!

Published : Oct 26, 2024, 03:27 PM IST

ಚನ್ನಪಟ್ಟಣದಲ್ಲಿ ಚರಿತ್ರೆ ಕಂಡು ಕೇಳರಿಯದ ಮಹಾಯುದ್ಧ! ಕುರುಕ್ಷೇತ್ರಕ್ಕೆ ನುಗ್ಗಿದವರನ್ನು ಹೆಜ್ಜೆ ಹೆಜ್ಜೆಗೂ ಕಾಡುತ್ತಿದೆ ಆ ನಂಬರ್ ಗೇಮ್ ರಹಸ್ಯ! 25 ವರ್ಷ, ಒಬ್ಬ ಸೈನಿಕ.. ಚನ್ನಪಟ್ಟಣ ರಾಜಕಾರಣದಲ್ಲಿ ನಡೆದದ್ದೇನು? ಜೆಡಿಎಸ್ ಯುವರಾಜನ ಎಂಟ್ರಿಯೊಂದಿಗೆ ಬದಲಾಯ್ತಾ ಬೊಂಬೆನಾಡಿನ ಚದುರಂಗದ ಲೆಕ್ಕಾಚಾರ? ಯುದ್ಧ ಗೆಲ್ಲಲು ಹೊರಟವರಿಗೆ ಎದುರಾಗಿರೋದು ಅದೆಂಥಾ ಚಾಲೆಂಜ್? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಚನ್ನಪಟ್ಟಣ ನಂಬರ್ ಗೇಮ್!

ಆರು ಚುನಾವಣೆಗಳಲ್ಲಿ 4 ಚಿಹ್ನೆಗಳಿಂದ ಸ್ಪರ್ಧಿಸಿ ಐದು ಬಾರಿ ಗೆದ್ದ ಯೋಗೇಶ್ವರ್, ನಂತ್ರ ಚನ್ನಪಟ್ಟಣದಲ್ಲಿ ಗೆಲ್ಲಲೇ ಇಲ್ಲ. ನಂಬರ್ ಗೇಮ್ ರಹಸ್ಯವನ್ನು ಭೇದಿಸಲು ಸೈನಿಕನಿಗೆ ಸಾಧ್ಯವಾಗ್ಲೇ ಇಲ್ಲ. ಕಾರಣ, ದಳಪತಿ ದ್ವೇಷ, ಅಷ್ಟಕ್ಕೂ ಏನದು ದ್ವೇಷ? ಯೋಗೇಶ್ವರ್ ಆಟಕ್ಕೆ ಆ ದುಷ್ಮನಿ ಬ್ರೇಕ್ ಹಾಕಿದ್ದು ಹೇಗೆ ಅನ್ನೋ ಕುರಿತ ವರದಿ ಇಲ್ಲಿದೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more