ಮತ್ತೆ ಪಕ್ಷಾಂತರ ಯೋಗೇಶ್ವರ್ ಮತ್ತೊಂದು ಆಟ; 5ನೇ ಚುನಾವಣೆ, 4ನೇ ಚಿಹ್ನೆಯಿಂದ ಸೈನಿಕನ ಸ್ಪರ್ಧೆ!

ಮತ್ತೆ ಪಕ್ಷಾಂತರ ಯೋಗೇಶ್ವರ್ ಮತ್ತೊಂದು ಆಟ; 5ನೇ ಚುನಾವಣೆ, 4ನೇ ಚಿಹ್ನೆಯಿಂದ ಸೈನಿಕನ ಸ್ಪರ್ಧೆ!

Published : Oct 26, 2024, 03:27 PM IST

ಚನ್ನಪಟ್ಟಣದಲ್ಲಿ ಚರಿತ್ರೆ ಕಂಡು ಕೇಳರಿಯದ ಮಹಾಯುದ್ಧ! ಕುರುಕ್ಷೇತ್ರಕ್ಕೆ ನುಗ್ಗಿದವರನ್ನು ಹೆಜ್ಜೆ ಹೆಜ್ಜೆಗೂ ಕಾಡುತ್ತಿದೆ ಆ ನಂಬರ್ ಗೇಮ್ ರಹಸ್ಯ! 25 ವರ್ಷ, ಒಬ್ಬ ಸೈನಿಕ.. ಚನ್ನಪಟ್ಟಣ ರಾಜಕಾರಣದಲ್ಲಿ ನಡೆದದ್ದೇನು? ಜೆಡಿಎಸ್ ಯುವರಾಜನ ಎಂಟ್ರಿಯೊಂದಿಗೆ ಬದಲಾಯ್ತಾ ಬೊಂಬೆನಾಡಿನ ಚದುರಂಗದ ಲೆಕ್ಕಾಚಾರ? ಯುದ್ಧ ಗೆಲ್ಲಲು ಹೊರಟವರಿಗೆ ಎದುರಾಗಿರೋದು ಅದೆಂಥಾ ಚಾಲೆಂಜ್? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಚನ್ನಪಟ್ಟಣ ನಂಬರ್ ಗೇಮ್!

ಆರು ಚುನಾವಣೆಗಳಲ್ಲಿ 4 ಚಿಹ್ನೆಗಳಿಂದ ಸ್ಪರ್ಧಿಸಿ ಐದು ಬಾರಿ ಗೆದ್ದ ಯೋಗೇಶ್ವರ್, ನಂತ್ರ ಚನ್ನಪಟ್ಟಣದಲ್ಲಿ ಗೆಲ್ಲಲೇ ಇಲ್ಲ. ನಂಬರ್ ಗೇಮ್ ರಹಸ್ಯವನ್ನು ಭೇದಿಸಲು ಸೈನಿಕನಿಗೆ ಸಾಧ್ಯವಾಗ್ಲೇ ಇಲ್ಲ. ಕಾರಣ, ದಳಪತಿ ದ್ವೇಷ, ಅಷ್ಟಕ್ಕೂ ಏನದು ದ್ವೇಷ? ಯೋಗೇಶ್ವರ್ ಆಟಕ್ಕೆ ಆ ದುಷ್ಮನಿ ಬ್ರೇಕ್ ಹಾಕಿದ್ದು ಹೇಗೆ ಅನ್ನೋ ಕುರಿತ ವರದಿ ಇಲ್ಲಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more