ಮತ್ತೆ ಪಕ್ಷಾಂತರ ಯೋಗೇಶ್ವರ್ ಮತ್ತೊಂದು ಆಟ; 5ನೇ ಚುನಾವಣೆ, 4ನೇ ಚಿಹ್ನೆಯಿಂದ ಸೈನಿಕನ ಸ್ಪರ್ಧೆ!

ಮತ್ತೆ ಪಕ್ಷಾಂತರ ಯೋಗೇಶ್ವರ್ ಮತ್ತೊಂದು ಆಟ; 5ನೇ ಚುನಾವಣೆ, 4ನೇ ಚಿಹ್ನೆಯಿಂದ ಸೈನಿಕನ ಸ್ಪರ್ಧೆ!

Published : Oct 26, 2024, 03:27 PM IST

ಚನ್ನಪಟ್ಟಣದಲ್ಲಿ ಚರಿತ್ರೆ ಕಂಡು ಕೇಳರಿಯದ ಮಹಾಯುದ್ಧ! ಕುರುಕ್ಷೇತ್ರಕ್ಕೆ ನುಗ್ಗಿದವರನ್ನು ಹೆಜ್ಜೆ ಹೆಜ್ಜೆಗೂ ಕಾಡುತ್ತಿದೆ ಆ ನಂಬರ್ ಗೇಮ್ ರಹಸ್ಯ! 25 ವರ್ಷ, ಒಬ್ಬ ಸೈನಿಕ.. ಚನ್ನಪಟ್ಟಣ ರಾಜಕಾರಣದಲ್ಲಿ ನಡೆದದ್ದೇನು? ಜೆಡಿಎಸ್ ಯುವರಾಜನ ಎಂಟ್ರಿಯೊಂದಿಗೆ ಬದಲಾಯ್ತಾ ಬೊಂಬೆನಾಡಿನ ಚದುರಂಗದ ಲೆಕ್ಕಾಚಾರ? ಯುದ್ಧ ಗೆಲ್ಲಲು ಹೊರಟವರಿಗೆ ಎದುರಾಗಿರೋದು ಅದೆಂಥಾ ಚಾಲೆಂಜ್? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಚನ್ನಪಟ್ಟಣ ನಂಬರ್ ಗೇಮ್!

ಆರು ಚುನಾವಣೆಗಳಲ್ಲಿ 4 ಚಿಹ್ನೆಗಳಿಂದ ಸ್ಪರ್ಧಿಸಿ ಐದು ಬಾರಿ ಗೆದ್ದ ಯೋಗೇಶ್ವರ್, ನಂತ್ರ ಚನ್ನಪಟ್ಟಣದಲ್ಲಿ ಗೆಲ್ಲಲೇ ಇಲ್ಲ. ನಂಬರ್ ಗೇಮ್ ರಹಸ್ಯವನ್ನು ಭೇದಿಸಲು ಸೈನಿಕನಿಗೆ ಸಾಧ್ಯವಾಗ್ಲೇ ಇಲ್ಲ. ಕಾರಣ, ದಳಪತಿ ದ್ವೇಷ, ಅಷ್ಟಕ್ಕೂ ಏನದು ದ್ವೇಷ? ಯೋಗೇಶ್ವರ್ ಆಟಕ್ಕೆ ಆ ದುಷ್ಮನಿ ಬ್ರೇಕ್ ಹಾಕಿದ್ದು ಹೇಗೆ ಅನ್ನೋ ಕುರಿತ ವರದಿ ಇಲ್ಲಿದೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more