ಮತ್ತೆ ಪಕ್ಷಾಂತರ ಯೋಗೇಶ್ವರ್ ಮತ್ತೊಂದು ಆಟ; 5ನೇ ಚುನಾವಣೆ, 4ನೇ ಚಿಹ್ನೆಯಿಂದ ಸೈನಿಕನ ಸ್ಪರ್ಧೆ!

ಮತ್ತೆ ಪಕ್ಷಾಂತರ ಯೋಗೇಶ್ವರ್ ಮತ್ತೊಂದು ಆಟ; 5ನೇ ಚುನಾವಣೆ, 4ನೇ ಚಿಹ್ನೆಯಿಂದ ಸೈನಿಕನ ಸ್ಪರ್ಧೆ!

Published : Oct 26, 2024, 03:27 PM IST

ಚನ್ನಪಟ್ಟಣದಲ್ಲಿ ಚರಿತ್ರೆ ಕಂಡು ಕೇಳರಿಯದ ಮಹಾಯುದ್ಧ! ಕುರುಕ್ಷೇತ್ರಕ್ಕೆ ನುಗ್ಗಿದವರನ್ನು ಹೆಜ್ಜೆ ಹೆಜ್ಜೆಗೂ ಕಾಡುತ್ತಿದೆ ಆ ನಂಬರ್ ಗೇಮ್ ರಹಸ್ಯ! 25 ವರ್ಷ, ಒಬ್ಬ ಸೈನಿಕ.. ಚನ್ನಪಟ್ಟಣ ರಾಜಕಾರಣದಲ್ಲಿ ನಡೆದದ್ದೇನು? ಜೆಡಿಎಸ್ ಯುವರಾಜನ ಎಂಟ್ರಿಯೊಂದಿಗೆ ಬದಲಾಯ್ತಾ ಬೊಂಬೆನಾಡಿನ ಚದುರಂಗದ ಲೆಕ್ಕಾಚಾರ? ಯುದ್ಧ ಗೆಲ್ಲಲು ಹೊರಟವರಿಗೆ ಎದುರಾಗಿರೋದು ಅದೆಂಥಾ ಚಾಲೆಂಜ್? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಚನ್ನಪಟ್ಟಣ ನಂಬರ್ ಗೇಮ್!

ಆರು ಚುನಾವಣೆಗಳಲ್ಲಿ 4 ಚಿಹ್ನೆಗಳಿಂದ ಸ್ಪರ್ಧಿಸಿ ಐದು ಬಾರಿ ಗೆದ್ದ ಯೋಗೇಶ್ವರ್, ನಂತ್ರ ಚನ್ನಪಟ್ಟಣದಲ್ಲಿ ಗೆಲ್ಲಲೇ ಇಲ್ಲ. ನಂಬರ್ ಗೇಮ್ ರಹಸ್ಯವನ್ನು ಭೇದಿಸಲು ಸೈನಿಕನಿಗೆ ಸಾಧ್ಯವಾಗ್ಲೇ ಇಲ್ಲ. ಕಾರಣ, ದಳಪತಿ ದ್ವೇಷ, ಅಷ್ಟಕ್ಕೂ ಏನದು ದ್ವೇಷ? ಯೋಗೇಶ್ವರ್ ಆಟಕ್ಕೆ ಆ ದುಷ್ಮನಿ ಬ್ರೇಕ್ ಹಾಕಿದ್ದು ಹೇಗೆ ಅನ್ನೋ ಕುರಿತ ವರದಿ ಇಲ್ಲಿದೆ.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more