ಮತ್ತೆ ಪಕ್ಷಾಂತರ ಯೋಗೇಶ್ವರ್ ಮತ್ತೊಂದು ಆಟ; 5ನೇ ಚುನಾವಣೆ, 4ನೇ ಚಿಹ್ನೆಯಿಂದ ಸೈನಿಕನ ಸ್ಪರ್ಧೆ!

ಮತ್ತೆ ಪಕ್ಷಾಂತರ ಯೋಗೇಶ್ವರ್ ಮತ್ತೊಂದು ಆಟ; 5ನೇ ಚುನಾವಣೆ, 4ನೇ ಚಿಹ್ನೆಯಿಂದ ಸೈನಿಕನ ಸ್ಪರ್ಧೆ!

Published : Oct 26, 2024, 03:27 PM IST

ಚನ್ನಪಟ್ಟಣದಲ್ಲಿ ಚರಿತ್ರೆ ಕಂಡು ಕೇಳರಿಯದ ಮಹಾಯುದ್ಧ! ಕುರುಕ್ಷೇತ್ರಕ್ಕೆ ನುಗ್ಗಿದವರನ್ನು ಹೆಜ್ಜೆ ಹೆಜ್ಜೆಗೂ ಕಾಡುತ್ತಿದೆ ಆ ನಂಬರ್ ಗೇಮ್ ರಹಸ್ಯ! 25 ವರ್ಷ, ಒಬ್ಬ ಸೈನಿಕ.. ಚನ್ನಪಟ್ಟಣ ರಾಜಕಾರಣದಲ್ಲಿ ನಡೆದದ್ದೇನು? ಜೆಡಿಎಸ್ ಯುವರಾಜನ ಎಂಟ್ರಿಯೊಂದಿಗೆ ಬದಲಾಯ್ತಾ ಬೊಂಬೆನಾಡಿನ ಚದುರಂಗದ ಲೆಕ್ಕಾಚಾರ? ಯುದ್ಧ ಗೆಲ್ಲಲು ಹೊರಟವರಿಗೆ ಎದುರಾಗಿರೋದು ಅದೆಂಥಾ ಚಾಲೆಂಜ್? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಚನ್ನಪಟ್ಟಣ ನಂಬರ್ ಗೇಮ್!

ಆರು ಚುನಾವಣೆಗಳಲ್ಲಿ 4 ಚಿಹ್ನೆಗಳಿಂದ ಸ್ಪರ್ಧಿಸಿ ಐದು ಬಾರಿ ಗೆದ್ದ ಯೋಗೇಶ್ವರ್, ನಂತ್ರ ಚನ್ನಪಟ್ಟಣದಲ್ಲಿ ಗೆಲ್ಲಲೇ ಇಲ್ಲ. ನಂಬರ್ ಗೇಮ್ ರಹಸ್ಯವನ್ನು ಭೇದಿಸಲು ಸೈನಿಕನಿಗೆ ಸಾಧ್ಯವಾಗ್ಲೇ ಇಲ್ಲ. ಕಾರಣ, ದಳಪತಿ ದ್ವೇಷ, ಅಷ್ಟಕ್ಕೂ ಏನದು ದ್ವೇಷ? ಯೋಗೇಶ್ವರ್ ಆಟಕ್ಕೆ ಆ ದುಷ್ಮನಿ ಬ್ರೇಕ್ ಹಾಕಿದ್ದು ಹೇಗೆ ಅನ್ನೋ ಕುರಿತ ವರದಿ ಇಲ್ಲಿದೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more