ರಮೇಶ್ ರಾಸಲೀಲೆ ಪ್ರಕರಣ; ಯಾರ್ಯಾರು, ಏನೇನಂದ್ರು.?

ರಮೇಶ್ ರಾಸಲೀಲೆ ಪ್ರಕರಣ; ಯಾರ್ಯಾರು, ಏನೇನಂದ್ರು.?

Suvarna News   | Asianet News
Published : Mar 04, 2021, 04:08 PM IST

ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷ ಹಾಗೂ ಸರ್ಕಾರಕ್ಕೆ ಉಂಟಾಗುವ ಮುಜುಗರ ತಪ್ಪಿಸಲು ರಮೇಶ್ ಜಾರಕಿಹೊಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 
 

ಬೆಂಗಳೂರು (ಮಾ. 04): ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷ ಹಾಗೂ ಸರ್ಕಾರಕ್ಕೆ ಉಂಟಾಗುವ ಮುಜುಗರ ತಪ್ಪಿಸಲು ರಮೇಶ್ ಜಾರಕಿಹೊಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 

ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರು ಸಾಹುಕಾರ್ ಪರ ಬ್ಯಾಟಿಂಗ್ ಬೀಸಿದರೆ, ವಿರೋಧ ಪಕ್ಷದವರು ತರಾಟೆಗೆ ತೆಗೆದುಕೊಂಡರು. 'ನಾನು ಜಾರಕಿಹೊಳಿ ಅವರಿಗೆ ನೈತಿಕ ಬೆಂಬಲ ಕೊಡುತ್ತೇನೆ. ಇದೊಂದು ರಾಜಕೀಯ ಪಿತೂರಿ ಎಂದು ಸಿಪಿ ಯೋಗೇಶ್ವರ್ ಹೇಳಿದ್ದಾರೆ. ಜಾರಕಿಹೊಳಿಯವರನ್ನು ಸಿಲುಕಿಸುವ ಪ್ರಯತ್ನ ನಡೆಸಲಾಗಿದೆ ಎಂದು ಅಶ್ವಥ್ ನಾರಾಯಣ್ ಹೇಳಿದರೆ, ಇಂತವರೆಲ್ಲಾ ಇರಬೇಕ್ರಿ.. ಅವರ ಪಾರ್ಟಿ ಎಂಥೆಂತವರನ್ನು ಇಟ್ಕೋತಾರೆ ನೋಡೋಣ ಎಂದು ಡಿಕೆಶಿ ಹೇಳಿದ್ದಾರೆ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!