ಕೆಂಗಲ್ ಹನುಮಂತಯ್ಯ ಅವರು ಬೆಸ್ಟ್ ಮುಖ್ಯಮಂತ್ರಿ: ವಾಟಾಳ್ ನಾಗರಾಜ್

ಕೆಂಗಲ್ ಹನುಮಂತಯ್ಯ ಅವರು ಬೆಸ್ಟ್ ಮುಖ್ಯಮಂತ್ರಿ: ವಾಟಾಳ್ ನಾಗರಾಜ್

Published : Jan 08, 2023, 03:43 PM IST

ನನ್ನ ಪ್ರಕಾರ ಕೆಂಗಲ್ ಹನುಮಂತಯ್ಯ ಅವರು ಬೆಸ್ಟ್ ಮುಖ್ಯಮಂತ್ರಿ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದರು.

ಕೆಂಗಲ್ ಹನುಮಂತಯ್ಯ ವಿಧಾನ ಸೌಧವನ್ನು ಬಹಳ ಕಡಿಮೆ ದುಡ್ಡಲ್ಲಿ ಕಟ್ಟಿಸಿದ್ದಾರೆ. ಅವರು ಪ್ರಾಮಾಣಿಕರು ಎಂದು ವಾಟಾಳ್ ನಾಗರಾಜ್ ಹೇಳಿದರು. ಅವರು ಸತ್ಯವಂತರು, ಇನ್ನು ಅಂತವರು ಸಿಗುವುದಿಲ್ಲ ಎಂದರು. ಜತೆಯಲ್ಲಿ 500 ಸಭೆ ಮಾಡಿದ್ದಾರೆ. ನನ್ನ ಜೊತೆ ಬಂದು ಭಾಷಣ ಮಾಡಿದ್ದಾರೆ. ನಿಜಲಿಂಗಪ್ಪನವರನ್ನು ಸತ್ಯ ಹರಿಶ್ಚಂದ್ರನಿಗೆ ಹೋಲಿಕೆ ಮಾಡಬಹುದು ಎಂದರು. ಹಾಗೇ ದೇವರಾಜ ಅರಸು ಕೂಡ ಅದ್ಭುತ ಹಾಗೂ ವೀರೇಂದ್ರ ಪಾಟೀಲ್‌ ಕೂಡ ಅತ್ಯುತ್ತಮ ಮುಖ್ಯಮಂತ್ರಿ ಎಂದು ಹೇಳಿದರು.
 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more