ಕಪ್ಪುಬಾವುಟ ಹಿಡಿದು ಕೇಂದ್ರ ಗೃಹ ಸಚಿವರ ಕಾರು ತಡೆದಿದ್ದೆ: ವಾಟಾಳ್ ನಾಗರಾಜ್ 'ಚಳವಳಿ' ನೆನಪು

ಕಪ್ಪುಬಾವುಟ ಹಿಡಿದು ಕೇಂದ್ರ ಗೃಹ ಸಚಿವರ ಕಾರು ತಡೆದಿದ್ದೆ: ವಾಟಾಳ್ ನಾಗರಾಜ್ 'ಚಳವಳಿ' ನೆನಪು

Published : Jan 10, 2023, 05:16 PM IST

ಅಂದಿನ ಕೇಂದ್ರದ ಗೃಹ ಮಂತ್ರಿ ವೈ.ಬಿ ಚವ್ಹಾಣ ಬೆಂಗಳೂರಿಗೆ ಬರುವಾಗ ಅವರಿಗೆ ಕಪ್ಪು ಬಾವುಟ ಹಿಡಿದು ಅವರ ಕಾರು ತಡೆದಿದ್ದೆ ಎಂದು ವಾಟಾಳ್ ನಾಗರಾಜ್ ಹೇಳಿದರು.

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ತೀರ್ಮಾನವಾಗಿದೆ, ಹೀಗಾಗಿ ಆಯೋಗವನ್ನು ರಚನೆ ಮಾಡಬಾರದು ಎಂದು ಅಂದಿನ ಕೇಂದ್ರ ಗೃಹ ಮಂತ್ರಿ ಬೆಂಗಳೂರಿಗೆ ಬರುವಾಗ ಅವರಿಗೆ ಕಪ್ಪು ಬಾವುಟ ಹಿಡಿದು ಅವರ ಕಾರು ತಡೆಯುತ್ತೇನೆ. ಈ ಶಕ್ತಿ ಯಾರಿಗೆ ಇದೆ ಹೇಳಿ ಎಂದು ವಾಟಾಳ್ ನಾಗರಾಜ್ ಹಳೆ ನೆನಪು ಮೆಲುಕು ಹಾಕಿದರು. ಆ ಸಂದರ್ಭದಲ್ಲಿ ವಾಟಾಳ್‌ ನಾಗರಾಜ್‌'ರನ್ನು ಬಂಧನ ಮಾಡಲೇಬೇಕು ಎಂದು ಗರುಡಾಚಾರ್‌ ಆದೇಶ ಹೊರಡಿಸುತ್ತಾರೆ. ನಿಮ್ಮ ಹಣೆಯಲ್ಲಿ ಬರೆದಿಲ್ಲ ನನ್ನನ್ನು ಹಿಡಿಯುವುದು ಎಂದು ನಾನು ಆಗ ಹೇಳುತ್ತೇನೆ ಎಂದು ತಮ್ಮ ಹೋರಾಟ ಅನುಭವ ಹಂಚಿಕೊಂಡರು.

 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more