ಕಪ್ಪುಬಾವುಟ ಹಿಡಿದು ಕೇಂದ್ರ ಗೃಹ ಸಚಿವರ ಕಾರು ತಡೆದಿದ್ದೆ: ವಾಟಾಳ್ ನಾಗರಾಜ್ 'ಚಳವಳಿ' ನೆನಪು

ಕಪ್ಪುಬಾವುಟ ಹಿಡಿದು ಕೇಂದ್ರ ಗೃಹ ಸಚಿವರ ಕಾರು ತಡೆದಿದ್ದೆ: ವಾಟಾಳ್ ನಾಗರಾಜ್ 'ಚಳವಳಿ' ನೆನಪು

Published : Jan 10, 2023, 05:16 PM IST

ಅಂದಿನ ಕೇಂದ್ರದ ಗೃಹ ಮಂತ್ರಿ ವೈ.ಬಿ ಚವ್ಹಾಣ ಬೆಂಗಳೂರಿಗೆ ಬರುವಾಗ ಅವರಿಗೆ ಕಪ್ಪು ಬಾವುಟ ಹಿಡಿದು ಅವರ ಕಾರು ತಡೆದಿದ್ದೆ ಎಂದು ವಾಟಾಳ್ ನಾಗರಾಜ್ ಹೇಳಿದರು.

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ತೀರ್ಮಾನವಾಗಿದೆ, ಹೀಗಾಗಿ ಆಯೋಗವನ್ನು ರಚನೆ ಮಾಡಬಾರದು ಎಂದು ಅಂದಿನ ಕೇಂದ್ರ ಗೃಹ ಮಂತ್ರಿ ಬೆಂಗಳೂರಿಗೆ ಬರುವಾಗ ಅವರಿಗೆ ಕಪ್ಪು ಬಾವುಟ ಹಿಡಿದು ಅವರ ಕಾರು ತಡೆಯುತ್ತೇನೆ. ಈ ಶಕ್ತಿ ಯಾರಿಗೆ ಇದೆ ಹೇಳಿ ಎಂದು ವಾಟಾಳ್ ನಾಗರಾಜ್ ಹಳೆ ನೆನಪು ಮೆಲುಕು ಹಾಕಿದರು. ಆ ಸಂದರ್ಭದಲ್ಲಿ ವಾಟಾಳ್‌ ನಾಗರಾಜ್‌'ರನ್ನು ಬಂಧನ ಮಾಡಲೇಬೇಕು ಎಂದು ಗರುಡಾಚಾರ್‌ ಆದೇಶ ಹೊರಡಿಸುತ್ತಾರೆ. ನಿಮ್ಮ ಹಣೆಯಲ್ಲಿ ಬರೆದಿಲ್ಲ ನನ್ನನ್ನು ಹಿಡಿಯುವುದು ಎಂದು ನಾನು ಆಗ ಹೇಳುತ್ತೇನೆ ಎಂದು ತಮ್ಮ ಹೋರಾಟ ಅನುಭವ ಹಂಚಿಕೊಂಡರು.

 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more