ಕಪ್ಪುಬಾವುಟ ಹಿಡಿದು ಕೇಂದ್ರ ಗೃಹ ಸಚಿವರ ಕಾರು ತಡೆದಿದ್ದೆ: ವಾಟಾಳ್ ನಾಗರಾಜ್ 'ಚಳವಳಿ' ನೆನಪು

ಕಪ್ಪುಬಾವುಟ ಹಿಡಿದು ಕೇಂದ್ರ ಗೃಹ ಸಚಿವರ ಕಾರು ತಡೆದಿದ್ದೆ: ವಾಟಾಳ್ ನಾಗರಾಜ್ 'ಚಳವಳಿ' ನೆನಪು

Published : Jan 10, 2023, 05:16 PM IST

ಅಂದಿನ ಕೇಂದ್ರದ ಗೃಹ ಮಂತ್ರಿ ವೈ.ಬಿ ಚವ್ಹಾಣ ಬೆಂಗಳೂರಿಗೆ ಬರುವಾಗ ಅವರಿಗೆ ಕಪ್ಪು ಬಾವುಟ ಹಿಡಿದು ಅವರ ಕಾರು ತಡೆದಿದ್ದೆ ಎಂದು ವಾಟಾಳ್ ನಾಗರಾಜ್ ಹೇಳಿದರು.

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ತೀರ್ಮಾನವಾಗಿದೆ, ಹೀಗಾಗಿ ಆಯೋಗವನ್ನು ರಚನೆ ಮಾಡಬಾರದು ಎಂದು ಅಂದಿನ ಕೇಂದ್ರ ಗೃಹ ಮಂತ್ರಿ ಬೆಂಗಳೂರಿಗೆ ಬರುವಾಗ ಅವರಿಗೆ ಕಪ್ಪು ಬಾವುಟ ಹಿಡಿದು ಅವರ ಕಾರು ತಡೆಯುತ್ತೇನೆ. ಈ ಶಕ್ತಿ ಯಾರಿಗೆ ಇದೆ ಹೇಳಿ ಎಂದು ವಾಟಾಳ್ ನಾಗರಾಜ್ ಹಳೆ ನೆನಪು ಮೆಲುಕು ಹಾಕಿದರು. ಆ ಸಂದರ್ಭದಲ್ಲಿ ವಾಟಾಳ್‌ ನಾಗರಾಜ್‌'ರನ್ನು ಬಂಧನ ಮಾಡಲೇಬೇಕು ಎಂದು ಗರುಡಾಚಾರ್‌ ಆದೇಶ ಹೊರಡಿಸುತ್ತಾರೆ. ನಿಮ್ಮ ಹಣೆಯಲ್ಲಿ ಬರೆದಿಲ್ಲ ನನ್ನನ್ನು ಹಿಡಿಯುವುದು ಎಂದು ನಾನು ಆಗ ಹೇಳುತ್ತೇನೆ ಎಂದು ತಮ್ಮ ಹೋರಾಟ ಅನುಭವ ಹಂಚಿಕೊಂಡರು.

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more