ಕಪ್ಪುಬಾವುಟ ಹಿಡಿದು ಕೇಂದ್ರ ಗೃಹ ಸಚಿವರ ಕಾರು ತಡೆದಿದ್ದೆ: ವಾಟಾಳ್ ನಾಗರಾಜ್ 'ಚಳವಳಿ' ನೆನಪು

ಕಪ್ಪುಬಾವುಟ ಹಿಡಿದು ಕೇಂದ್ರ ಗೃಹ ಸಚಿವರ ಕಾರು ತಡೆದಿದ್ದೆ: ವಾಟಾಳ್ ನಾಗರಾಜ್ 'ಚಳವಳಿ' ನೆನಪು

Published : Jan 10, 2023, 05:16 PM IST

ಅಂದಿನ ಕೇಂದ್ರದ ಗೃಹ ಮಂತ್ರಿ ವೈ.ಬಿ ಚವ್ಹಾಣ ಬೆಂಗಳೂರಿಗೆ ಬರುವಾಗ ಅವರಿಗೆ ಕಪ್ಪು ಬಾವುಟ ಹಿಡಿದು ಅವರ ಕಾರು ತಡೆದಿದ್ದೆ ಎಂದು ವಾಟಾಳ್ ನಾಗರಾಜ್ ಹೇಳಿದರು.

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ತೀರ್ಮಾನವಾಗಿದೆ, ಹೀಗಾಗಿ ಆಯೋಗವನ್ನು ರಚನೆ ಮಾಡಬಾರದು ಎಂದು ಅಂದಿನ ಕೇಂದ್ರ ಗೃಹ ಮಂತ್ರಿ ಬೆಂಗಳೂರಿಗೆ ಬರುವಾಗ ಅವರಿಗೆ ಕಪ್ಪು ಬಾವುಟ ಹಿಡಿದು ಅವರ ಕಾರು ತಡೆಯುತ್ತೇನೆ. ಈ ಶಕ್ತಿ ಯಾರಿಗೆ ಇದೆ ಹೇಳಿ ಎಂದು ವಾಟಾಳ್ ನಾಗರಾಜ್ ಹಳೆ ನೆನಪು ಮೆಲುಕು ಹಾಕಿದರು. ಆ ಸಂದರ್ಭದಲ್ಲಿ ವಾಟಾಳ್‌ ನಾಗರಾಜ್‌'ರನ್ನು ಬಂಧನ ಮಾಡಲೇಬೇಕು ಎಂದು ಗರುಡಾಚಾರ್‌ ಆದೇಶ ಹೊರಡಿಸುತ್ತಾರೆ. ನಿಮ್ಮ ಹಣೆಯಲ್ಲಿ ಬರೆದಿಲ್ಲ ನನ್ನನ್ನು ಹಿಡಿಯುವುದು ಎಂದು ನಾನು ಆಗ ಹೇಳುತ್ತೇನೆ ಎಂದು ತಮ್ಮ ಹೋರಾಟ ಅನುಭವ ಹಂಚಿಕೊಂಡರು.

 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more