ಕಪ್ಪುಬಾವುಟ ಹಿಡಿದು ಕೇಂದ್ರ ಗೃಹ ಸಚಿವರ ಕಾರು ತಡೆದಿದ್ದೆ: ವಾಟಾಳ್ ನಾಗರಾಜ್ 'ಚಳವಳಿ' ನೆನಪು

ಕಪ್ಪುಬಾವುಟ ಹಿಡಿದು ಕೇಂದ್ರ ಗೃಹ ಸಚಿವರ ಕಾರು ತಡೆದಿದ್ದೆ: ವಾಟಾಳ್ ನಾಗರಾಜ್ 'ಚಳವಳಿ' ನೆನಪು

Published : Jan 10, 2023, 05:16 PM IST

ಅಂದಿನ ಕೇಂದ್ರದ ಗೃಹ ಮಂತ್ರಿ ವೈ.ಬಿ ಚವ್ಹಾಣ ಬೆಂಗಳೂರಿಗೆ ಬರುವಾಗ ಅವರಿಗೆ ಕಪ್ಪು ಬಾವುಟ ಹಿಡಿದು ಅವರ ಕಾರು ತಡೆದಿದ್ದೆ ಎಂದು ವಾಟಾಳ್ ನಾಗರಾಜ್ ಹೇಳಿದರು.

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ತೀರ್ಮಾನವಾಗಿದೆ, ಹೀಗಾಗಿ ಆಯೋಗವನ್ನು ರಚನೆ ಮಾಡಬಾರದು ಎಂದು ಅಂದಿನ ಕೇಂದ್ರ ಗೃಹ ಮಂತ್ರಿ ಬೆಂಗಳೂರಿಗೆ ಬರುವಾಗ ಅವರಿಗೆ ಕಪ್ಪು ಬಾವುಟ ಹಿಡಿದು ಅವರ ಕಾರು ತಡೆಯುತ್ತೇನೆ. ಈ ಶಕ್ತಿ ಯಾರಿಗೆ ಇದೆ ಹೇಳಿ ಎಂದು ವಾಟಾಳ್ ನಾಗರಾಜ್ ಹಳೆ ನೆನಪು ಮೆಲುಕು ಹಾಕಿದರು. ಆ ಸಂದರ್ಭದಲ್ಲಿ ವಾಟಾಳ್‌ ನಾಗರಾಜ್‌'ರನ್ನು ಬಂಧನ ಮಾಡಲೇಬೇಕು ಎಂದು ಗರುಡಾಚಾರ್‌ ಆದೇಶ ಹೊರಡಿಸುತ್ತಾರೆ. ನಿಮ್ಮ ಹಣೆಯಲ್ಲಿ ಬರೆದಿಲ್ಲ ನನ್ನನ್ನು ಹಿಡಿಯುವುದು ಎಂದು ನಾನು ಆಗ ಹೇಳುತ್ತೇನೆ ಎಂದು ತಮ್ಮ ಹೋರಾಟ ಅನುಭವ ಹಂಚಿಕೊಂಡರು.

 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more