ನಾನು ಸ್ವಲ್ಪ ಬದಲಾಗಿದ್ರೆ ಎರಡು ಸಲ ರಾಜ್ಯದ ಸಿಎಂ ಆಗ್ತಿದ್ದೆ: ವಾಟಾಳ್ ನಾಗರಾಜ್

ನಾನು ಸ್ವಲ್ಪ ಬದಲಾಗಿದ್ರೆ ಎರಡು ಸಲ ರಾಜ್ಯದ ಸಿಎಂ ಆಗ್ತಿದ್ದೆ: ವಾಟಾಳ್ ನಾಗರಾಜ್

Published : Jan 10, 2023, 11:53 AM ISTUpdated : Jan 10, 2023, 01:07 PM IST

ನಾನು ಸ್ವಲ್ಪ ಬದಲಾಗಿದ್ರೆ ಎರಡು ಸಲ ರಾಜ್ಯದ ಸಿಎಂ ಆಗ್ತಿದ್ದೆ ಎಂದು, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದರು.

ಕನ್ನಡ ಬಿಟ್ಟು ಆ ಕಡೆ ಈ ಕಡೆ ಹೋಗಿಲ್ಲ, ಕನ್ನಡಕ್ಕಾಗಿ ಇಡೀ ಜೀವನವನ್ನೇ ಅರ್ಪಣೆ ಮಾಡಿದ್ದೇನೆ ಎಂದು ವಾಟಾಳ್ ನಾಗರಾಜ್ ಹೇಳಿದರು. ನನ್ನ ಹೋರಾಟ  ಘೋಷಣೆಯಾದ್ರೆ, ರಾಜ್ಯ ಸರ್ಕಾರ ನಡುಗುತ್ತಿದ್ದವು. ಆರು ದಶಕದಿಂದ ಹನ್ನೊಂದು ಸಾವಿರ ಹೋರಾಟ ಮಾಡಿದ್ದೇನೆ. ಒಬ್ಬ ಚಳವಳಿಗಾರನಾಗಿ ಕನ್ನಡಿಗರ ಏಳಿಗೆಗಾಗಿ, ಚಳವಳಿಗಾರನಾಗಿ ನನ್ನನ್ನು ನಾನು ಗುರುತಿಸಿಕೊಂಡಿರುವುದು ಹೆಮ್ಮೆಯಿದೆ ಎಂದರು. 60ರ ದಶಕದಲ್ಲಿ ಬೆಂಗಳೂರು ಯಾರ ಕೈಯಲ್ಲಿ ಇದೆ ಎನ್ನುವ ಪರಿಸ್ಥತಿ ನಿರ್ಮಾಣ ವಾಗಿತ್ತು. ಆಗ ಹೋರಾಟವನ್ನು ಆರಂಭಿಸಿದೆ ಎಂದು Political Off-Beat ಸಂದರ್ಶನದಲ್ಲಿ ವಾಟಾಳ್‌ ನಾಗರಾಜ್‌ ಹೇಳಿದರು.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more