ನಾನು ಸ್ವಲ್ಪ ಬದಲಾಗಿದ್ರೆ ಎರಡು ಸಲ ರಾಜ್ಯದ ಸಿಎಂ ಆಗ್ತಿದ್ದೆ: ವಾಟಾಳ್ ನಾಗರಾಜ್

ನಾನು ಸ್ವಲ್ಪ ಬದಲಾಗಿದ್ರೆ ಎರಡು ಸಲ ರಾಜ್ಯದ ಸಿಎಂ ಆಗ್ತಿದ್ದೆ: ವಾಟಾಳ್ ನಾಗರಾಜ್

Published : Jan 10, 2023, 11:53 AM ISTUpdated : Jan 10, 2023, 01:07 PM IST

ನಾನು ಸ್ವಲ್ಪ ಬದಲಾಗಿದ್ರೆ ಎರಡು ಸಲ ರಾಜ್ಯದ ಸಿಎಂ ಆಗ್ತಿದ್ದೆ ಎಂದು, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದರು.

ಕನ್ನಡ ಬಿಟ್ಟು ಆ ಕಡೆ ಈ ಕಡೆ ಹೋಗಿಲ್ಲ, ಕನ್ನಡಕ್ಕಾಗಿ ಇಡೀ ಜೀವನವನ್ನೇ ಅರ್ಪಣೆ ಮಾಡಿದ್ದೇನೆ ಎಂದು ವಾಟಾಳ್ ನಾಗರಾಜ್ ಹೇಳಿದರು. ನನ್ನ ಹೋರಾಟ  ಘೋಷಣೆಯಾದ್ರೆ, ರಾಜ್ಯ ಸರ್ಕಾರ ನಡುಗುತ್ತಿದ್ದವು. ಆರು ದಶಕದಿಂದ ಹನ್ನೊಂದು ಸಾವಿರ ಹೋರಾಟ ಮಾಡಿದ್ದೇನೆ. ಒಬ್ಬ ಚಳವಳಿಗಾರನಾಗಿ ಕನ್ನಡಿಗರ ಏಳಿಗೆಗಾಗಿ, ಚಳವಳಿಗಾರನಾಗಿ ನನ್ನನ್ನು ನಾನು ಗುರುತಿಸಿಕೊಂಡಿರುವುದು ಹೆಮ್ಮೆಯಿದೆ ಎಂದರು. 60ರ ದಶಕದಲ್ಲಿ ಬೆಂಗಳೂರು ಯಾರ ಕೈಯಲ್ಲಿ ಇದೆ ಎನ್ನುವ ಪರಿಸ್ಥತಿ ನಿರ್ಮಾಣ ವಾಗಿತ್ತು. ಆಗ ಹೋರಾಟವನ್ನು ಆರಂಭಿಸಿದೆ ಎಂದು Political Off-Beat ಸಂದರ್ಶನದಲ್ಲಿ ವಾಟಾಳ್‌ ನಾಗರಾಜ್‌ ಹೇಳಿದರು.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more