ನಾನು ಸ್ವಲ್ಪ ಬದಲಾಗಿದ್ರೆ ಎರಡು ಸಲ ರಾಜ್ಯದ ಸಿಎಂ ಆಗ್ತಿದ್ದೆ: ವಾಟಾಳ್ ನಾಗರಾಜ್

ನಾನು ಸ್ವಲ್ಪ ಬದಲಾಗಿದ್ರೆ ಎರಡು ಸಲ ರಾಜ್ಯದ ಸಿಎಂ ಆಗ್ತಿದ್ದೆ: ವಾಟಾಳ್ ನಾಗರಾಜ್

Published : Jan 10, 2023, 11:53 AM ISTUpdated : Jan 10, 2023, 01:07 PM IST

ನಾನು ಸ್ವಲ್ಪ ಬದಲಾಗಿದ್ರೆ ಎರಡು ಸಲ ರಾಜ್ಯದ ಸಿಎಂ ಆಗ್ತಿದ್ದೆ ಎಂದು, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದರು.

ಕನ್ನಡ ಬಿಟ್ಟು ಆ ಕಡೆ ಈ ಕಡೆ ಹೋಗಿಲ್ಲ, ಕನ್ನಡಕ್ಕಾಗಿ ಇಡೀ ಜೀವನವನ್ನೇ ಅರ್ಪಣೆ ಮಾಡಿದ್ದೇನೆ ಎಂದು ವಾಟಾಳ್ ನಾಗರಾಜ್ ಹೇಳಿದರು. ನನ್ನ ಹೋರಾಟ  ಘೋಷಣೆಯಾದ್ರೆ, ರಾಜ್ಯ ಸರ್ಕಾರ ನಡುಗುತ್ತಿದ್ದವು. ಆರು ದಶಕದಿಂದ ಹನ್ನೊಂದು ಸಾವಿರ ಹೋರಾಟ ಮಾಡಿದ್ದೇನೆ. ಒಬ್ಬ ಚಳವಳಿಗಾರನಾಗಿ ಕನ್ನಡಿಗರ ಏಳಿಗೆಗಾಗಿ, ಚಳವಳಿಗಾರನಾಗಿ ನನ್ನನ್ನು ನಾನು ಗುರುತಿಸಿಕೊಂಡಿರುವುದು ಹೆಮ್ಮೆಯಿದೆ ಎಂದರು. 60ರ ದಶಕದಲ್ಲಿ ಬೆಂಗಳೂರು ಯಾರ ಕೈಯಲ್ಲಿ ಇದೆ ಎನ್ನುವ ಪರಿಸ್ಥತಿ ನಿರ್ಮಾಣ ವಾಗಿತ್ತು. ಆಗ ಹೋರಾಟವನ್ನು ಆರಂಭಿಸಿದೆ ಎಂದು Political Off-Beat ಸಂದರ್ಶನದಲ್ಲಿ ವಾಟಾಳ್‌ ನಾಗರಾಜ್‌ ಹೇಳಿದರು.

ಯಾರೇ ಬಂದರೂ ಕೋಲಾರ 'ಜೆಡಿಎಸ್‌ ಭದ್ರಕೋಟೆ': ಸಿದ್ದು ಹೇಳಿಕೆಗೆ ಶ್ರೀನಾ ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more