ಕನ್ನಡದ ಹೆಸರಿನಲ್ಲಿ ನಾನು ಮುಖ್ಯಮಂತ್ರಿ ಆಗಬೇಕು: ವಾಟಾಳ್ ನಾಗರಾಜ್ ಹೇಳಿದ ಸಿಎಂ ಕತೆ ಏನು?

ಕನ್ನಡದ ಹೆಸರಿನಲ್ಲಿ ನಾನು ಮುಖ್ಯಮಂತ್ರಿ ಆಗಬೇಕು: ವಾಟಾಳ್ ನಾಗರಾಜ್ ಹೇಳಿದ ಸಿಎಂ ಕತೆ ಏನು?

Published : Jan 09, 2023, 12:17 PM IST

ಶಾಸಕರಾಗಿ ರಾಜಕೀಯ ಜೀವನ ಮುಂದುವರೆಸಬೇಕು ಎಂದು ಅನಿಸಿಲ್ಲ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದರು.
 

ಕನ್ನಡ ಚಳವಳಿ ಹೆಸರಿನಲ್ಲೇ ಕನಿಷ್ಠ 150 ಜನ ಶಾಸಕರಾಗಬೇಕು. ಕನ್ನಡದ ಹೆಸರಿನಲ್ಲಿ ಆಗ ನಾನು ಮುಖ್ಯಮಂತ್ರಿ ಆಗಬೇಕು ಎಂದು ವಾಟಾಳ್ ನಾಗರಾಜ್ ಹೇಳಿದರು. ಬೇರೆ ಯಾರದೋ ಜೊತೆ ಸೇರಿಕೊಂಡು ನಮ್ಮ ಬೆಂಬಲ ಅವರಿಗೆ ಕೊಟ್ಟು ಅವರನ್ನು ಮಂತ್ರಿ ಮಾಡಿ, ಮುಖ್ಯಮಂತ್ರಿ ಮಾಡುವುದು ಬೇಕಾಗಿಲ್ಲ. ಮುಖ್ಯಮಂತ್ರಿ ಬೇಡ, ಮಂತ್ರಿ ಬೇಡ‌‌. ಕನ್ನಡವನ್ನೇ ಕೂಗುವ. ಅದಕ್ಕೆ ಇರುವ ಶಕ್ತಿ ಯಾವ ಮುಖ್ಯಮಂತ್ರಿಗೂ ಇಲ್ಲ ಎಂದು ಹೇಳಿದರು.

ಚಿತ್ರದುರ್ಗದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ: ದಲಿತ ಮತ ಬುಟ್ಟಿಯ ಮೇಲೆ ಕಣ್ಣು

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more