ಕನ್ನಡದ ಹೆಸರಿನಲ್ಲಿ ನಾನು ಮುಖ್ಯಮಂತ್ರಿ ಆಗಬೇಕು: ವಾಟಾಳ್ ನಾಗರಾಜ್ ಹೇಳಿದ ಸಿಎಂ ಕತೆ ಏನು?

ಕನ್ನಡದ ಹೆಸರಿನಲ್ಲಿ ನಾನು ಮುಖ್ಯಮಂತ್ರಿ ಆಗಬೇಕು: ವಾಟಾಳ್ ನಾಗರಾಜ್ ಹೇಳಿದ ಸಿಎಂ ಕತೆ ಏನು?

Published : Jan 09, 2023, 12:17 PM IST

ಶಾಸಕರಾಗಿ ರಾಜಕೀಯ ಜೀವನ ಮುಂದುವರೆಸಬೇಕು ಎಂದು ಅನಿಸಿಲ್ಲ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದರು.
 

ಕನ್ನಡ ಚಳವಳಿ ಹೆಸರಿನಲ್ಲೇ ಕನಿಷ್ಠ 150 ಜನ ಶಾಸಕರಾಗಬೇಕು. ಕನ್ನಡದ ಹೆಸರಿನಲ್ಲಿ ಆಗ ನಾನು ಮುಖ್ಯಮಂತ್ರಿ ಆಗಬೇಕು ಎಂದು ವಾಟಾಳ್ ನಾಗರಾಜ್ ಹೇಳಿದರು. ಬೇರೆ ಯಾರದೋ ಜೊತೆ ಸೇರಿಕೊಂಡು ನಮ್ಮ ಬೆಂಬಲ ಅವರಿಗೆ ಕೊಟ್ಟು ಅವರನ್ನು ಮಂತ್ರಿ ಮಾಡಿ, ಮುಖ್ಯಮಂತ್ರಿ ಮಾಡುವುದು ಬೇಕಾಗಿಲ್ಲ. ಮುಖ್ಯಮಂತ್ರಿ ಬೇಡ, ಮಂತ್ರಿ ಬೇಡ‌‌. ಕನ್ನಡವನ್ನೇ ಕೂಗುವ. ಅದಕ್ಕೆ ಇರುವ ಶಕ್ತಿ ಯಾವ ಮುಖ್ಯಮಂತ್ರಿಗೂ ಇಲ್ಲ ಎಂದು ಹೇಳಿದರು.

ಚಿತ್ರದುರ್ಗದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ: ದಲಿತ ಮತ ಬುಟ್ಟಿಯ ಮೇಲೆ ಕಣ್ಣು

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more