Political Off Beat: ನನಗೆ ಹೋರಾಟಕ್ಕೆ  ಸಿದ್ದರಾಮಯ್ಯ ಸ್ಫೂರ್ತಿ: ವಾಟಾಳ್‌ ನಾಗರಾಜ್‌

Political Off Beat: ನನಗೆ ಹೋರಾಟಕ್ಕೆ ಸಿದ್ದರಾಮಯ್ಯ ಸ್ಫೂರ್ತಿ: ವಾಟಾಳ್‌ ನಾಗರಾಜ್‌

Published : Jan 08, 2023, 02:52 PM IST

ಹೋರಾಟಕ್ಕೆ ಒಂದು ರೀತಿಯಲ್ಲಿ ನನಗೆ ನನಗೆ ಸಿದ್ದರಾಮಯ್ಯ ಸ್ಫೂರ್ತಿ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದರು.
 

ಇದುವರೆಗೆ ನನಗೆ ಹೋರಾಟ ನಿಲ್ಲಿಸುವಂತೆ ಯಾರು ಆಮಿಷ ಒಡ್ಡಿಲ್ಲ. ಯಾವ ಮುಖ್ಯ ಮಂತ್ರಿಗಳು ಒಡ್ಡಿಲ್ಲ. ಆದ್ರೆ ಮನವಿ ಮಾಡಿದ್ದಾರೆ ಎಂದು ವಾಟಾಳ್ ನಾಗರಾಜ್ ಹೇಳಿದರು. ಸಿದ್ದರಾಮಯ್ಯ ನನಗೆ ಬಹಳ ಆತ್ಮೀಯರು, ಒಂದೇ ಆತ್ಮ ಒಂದೇ ಮನಸ್ಸು ನಮ್ಮದು. ಸಿದ್ದರಾಮಯ್ಯರನ್ನು ನಾನು ನೋಡಲು ಹೋದರೆ, ಒಂದು ನಿಮಿಷನೂ ಅವರು ಕಾಯಿಸುತ್ತಿರಲಿಲ್ಲ. ಅವರು ಬಾಯಿ ತುಂಬಾ ನಾಯಕ್ರೇ ಎಂದು ಕರೆಯುತ್ತಿದ್ದರು ಎಂದರು. ಯಾರೇ ಇದ್ದರೂ ನನಗೆ ಮೊದಲು ಆದ್ಯತೆ ಕೊಡುತ್ತಿದ್ದರು ಎಂದು ಸುವರ್ಣ ನ್ಯೂಸ್‌ನ Political Off-Beat ಸಂದರ್ಶನಲ್ಲಿ  ವಾಟಾಳ್‌ ನಾಗರಾಜ್‌ ಹೇಳಿದರು.
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more