ಹಾನಗಲ್‌ ಬೈಎಲೆಕ್ಷನ್‌: ಲಿಂಗಾಯತ ಮತ ಸೆಳೆಯಲು ತರಹೇವಾರಿ ತಾಲೀಮು

ಹಾನಗಲ್‌ ಬೈಎಲೆಕ್ಷನ್‌: ಲಿಂಗಾಯತ ಮತ ಸೆಳೆಯಲು ತರಹೇವಾರಿ ತಾಲೀಮು

Suvarna News   | Asianet News
Published : Oct 21, 2021, 10:37 AM IST

*  ಪ್ರಚಾರದ ಅಖಾಡಕ್ಕೆ ಧುಮುಕಿದ ಯಡಿಯೂರಪ್ಪ
*  ಹಾನಗಲ್‌ನಲ್ಲಿ ಅಧಿಪತ್ಯ ಸಾಧಿಸಲು ಮೂರು ಪಕ್ಷಗಳು ತಂತ್ರಗಾರಿಕೆ
*  ಬಿಎಸ್‌ವೈ ಬಂದ್ರೆ ಲಿಂಗಾಯತ ಮತಬುಟ್ಟಿ ಬಿಜೆಪಿಗೆ 
 

ಹಾನಗಲ್‌(ಅ.21): ಹಾನಗಲ್‌ ಬೈಎಲೆಕ್ಷನ್‌ ಗೆಲ್ಲಲು ಕಾಂಗ್ರೆಸ್‌-ಜೆಡಿಎಸ್‌- ಬಿಜೆಪಿ ಪಕ್ಷಗಳು ತಂತ್ರಗಳನ್ನ ಹೆಣೆಯುತ್ತಿವೆ. ಈ ಕ್ಷೇತ್ರದಲ್ಲಿ ಅಧಿಪತ್ಯ ಸಾಧಿಸಲು ಮೂರು ಪಕ್ಷಗಳು ತಂತ್ರಗಾರಿಕೆಯನ್ನ ಹೆಣೆದಿದ್ದು, ಲಿಂಗಾಯತ ಮತ ಸೆಳೆಯೋದೆ ಮೂರು ಪಕ್ಷಗಳ ಉದ್ದೇಶವಾಗಿದೆ. ಆದರೆ, ಕಾಂಗ್ರೆಸ್‌ನಲ್ಲಿ ಲಿಂಗಾಯತ ನಾಯಕರ ಕೊರತೆ ಎದ್ದುಕಾಣುತ್ತಿದೆ. ಇತ್ತ ಬಿಜೆಪಿಯಲ್ಲಿ ಲಿಂಗಾಯತ ನಾಯಕ ಯಡಿಯೂರಪ್ಪ ಪ್ರಚಾರದ ಅಖಾಡಕ್ಕೆ ಧುಮುಕಿದ್ದಾರೆ. ಬಿಎಸ್‌ವೈ ಬಂದ್ರೆ ಲಿಂಗಾಯತ ಮತಬುಟ್ಟಿ ಬಿಜೆಪಿಗೆ ಗ್ಯಾರಂಟಿಯಾಗಿದೆ. ಇದು ಕಾಂಗ್ರೆಸ್‌ ನಾಯಕರ ತಲೆನೋವಿಗೆ ಕಾರಣವಾಗಿದೆ. 

ಸಿಂದಗಿ ಉಪಕದನಕ್ಕೆ BSY ಎಂಟ್ರಿ: ಬೂಸನೂರ್‌ 25,000 ಮತಗಳಿಂದ ಗೆಲ್ತಾರೆ, ಯಡಿಯೂರಪ್ಪ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್