ಹಾನಗಲ್‌ ಬೈಎಲೆಕ್ಷನ್‌: ಲಿಂಗಾಯತ ಮತ ಸೆಳೆಯಲು ತರಹೇವಾರಿ ತಾಲೀಮು

ಹಾನಗಲ್‌ ಬೈಎಲೆಕ್ಷನ್‌: ಲಿಂಗಾಯತ ಮತ ಸೆಳೆಯಲು ತರಹೇವಾರಿ ತಾಲೀಮು

Suvarna News   | Asianet News
Published : Oct 21, 2021, 10:37 AM IST

*  ಪ್ರಚಾರದ ಅಖಾಡಕ್ಕೆ ಧುಮುಕಿದ ಯಡಿಯೂರಪ್ಪ
*  ಹಾನಗಲ್‌ನಲ್ಲಿ ಅಧಿಪತ್ಯ ಸಾಧಿಸಲು ಮೂರು ಪಕ್ಷಗಳು ತಂತ್ರಗಾರಿಕೆ
*  ಬಿಎಸ್‌ವೈ ಬಂದ್ರೆ ಲಿಂಗಾಯತ ಮತಬುಟ್ಟಿ ಬಿಜೆಪಿಗೆ 
 

ಹಾನಗಲ್‌(ಅ.21): ಹಾನಗಲ್‌ ಬೈಎಲೆಕ್ಷನ್‌ ಗೆಲ್ಲಲು ಕಾಂಗ್ರೆಸ್‌-ಜೆಡಿಎಸ್‌- ಬಿಜೆಪಿ ಪಕ್ಷಗಳು ತಂತ್ರಗಳನ್ನ ಹೆಣೆಯುತ್ತಿವೆ. ಈ ಕ್ಷೇತ್ರದಲ್ಲಿ ಅಧಿಪತ್ಯ ಸಾಧಿಸಲು ಮೂರು ಪಕ್ಷಗಳು ತಂತ್ರಗಾರಿಕೆಯನ್ನ ಹೆಣೆದಿದ್ದು, ಲಿಂಗಾಯತ ಮತ ಸೆಳೆಯೋದೆ ಮೂರು ಪಕ್ಷಗಳ ಉದ್ದೇಶವಾಗಿದೆ. ಆದರೆ, ಕಾಂಗ್ರೆಸ್‌ನಲ್ಲಿ ಲಿಂಗಾಯತ ನಾಯಕರ ಕೊರತೆ ಎದ್ದುಕಾಣುತ್ತಿದೆ. ಇತ್ತ ಬಿಜೆಪಿಯಲ್ಲಿ ಲಿಂಗಾಯತ ನಾಯಕ ಯಡಿಯೂರಪ್ಪ ಪ್ರಚಾರದ ಅಖಾಡಕ್ಕೆ ಧುಮುಕಿದ್ದಾರೆ. ಬಿಎಸ್‌ವೈ ಬಂದ್ರೆ ಲಿಂಗಾಯತ ಮತಬುಟ್ಟಿ ಬಿಜೆಪಿಗೆ ಗ್ಯಾರಂಟಿಯಾಗಿದೆ. ಇದು ಕಾಂಗ್ರೆಸ್‌ ನಾಯಕರ ತಲೆನೋವಿಗೆ ಕಾರಣವಾಗಿದೆ. 

ಸಿಂದಗಿ ಉಪಕದನಕ್ಕೆ BSY ಎಂಟ್ರಿ: ಬೂಸನೂರ್‌ 25,000 ಮತಗಳಿಂದ ಗೆಲ್ತಾರೆ, ಯಡಿಯೂರಪ್ಪ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!