ಹಾನಗಲ್‌ ಬೈಎಲೆಕ್ಷನ್‌: ಲಿಂಗಾಯತ ಮತ ಸೆಳೆಯಲು ತರಹೇವಾರಿ ತಾಲೀಮು

ಹಾನಗಲ್‌ ಬೈಎಲೆಕ್ಷನ್‌: ಲಿಂಗಾಯತ ಮತ ಸೆಳೆಯಲು ತರಹೇವಾರಿ ತಾಲೀಮು

Suvarna News   | Asianet News
Published : Oct 21, 2021, 10:37 AM IST

*  ಪ್ರಚಾರದ ಅಖಾಡಕ್ಕೆ ಧುಮುಕಿದ ಯಡಿಯೂರಪ್ಪ
*  ಹಾನಗಲ್‌ನಲ್ಲಿ ಅಧಿಪತ್ಯ ಸಾಧಿಸಲು ಮೂರು ಪಕ್ಷಗಳು ತಂತ್ರಗಾರಿಕೆ
*  ಬಿಎಸ್‌ವೈ ಬಂದ್ರೆ ಲಿಂಗಾಯತ ಮತಬುಟ್ಟಿ ಬಿಜೆಪಿಗೆ 
 

ಹಾನಗಲ್‌(ಅ.21): ಹಾನಗಲ್‌ ಬೈಎಲೆಕ್ಷನ್‌ ಗೆಲ್ಲಲು ಕಾಂಗ್ರೆಸ್‌-ಜೆಡಿಎಸ್‌- ಬಿಜೆಪಿ ಪಕ್ಷಗಳು ತಂತ್ರಗಳನ್ನ ಹೆಣೆಯುತ್ತಿವೆ. ಈ ಕ್ಷೇತ್ರದಲ್ಲಿ ಅಧಿಪತ್ಯ ಸಾಧಿಸಲು ಮೂರು ಪಕ್ಷಗಳು ತಂತ್ರಗಾರಿಕೆಯನ್ನ ಹೆಣೆದಿದ್ದು, ಲಿಂಗಾಯತ ಮತ ಸೆಳೆಯೋದೆ ಮೂರು ಪಕ್ಷಗಳ ಉದ್ದೇಶವಾಗಿದೆ. ಆದರೆ, ಕಾಂಗ್ರೆಸ್‌ನಲ್ಲಿ ಲಿಂಗಾಯತ ನಾಯಕರ ಕೊರತೆ ಎದ್ದುಕಾಣುತ್ತಿದೆ. ಇತ್ತ ಬಿಜೆಪಿಯಲ್ಲಿ ಲಿಂಗಾಯತ ನಾಯಕ ಯಡಿಯೂರಪ್ಪ ಪ್ರಚಾರದ ಅಖಾಡಕ್ಕೆ ಧುಮುಕಿದ್ದಾರೆ. ಬಿಎಸ್‌ವೈ ಬಂದ್ರೆ ಲಿಂಗಾಯತ ಮತಬುಟ್ಟಿ ಬಿಜೆಪಿಗೆ ಗ್ಯಾರಂಟಿಯಾಗಿದೆ. ಇದು ಕಾಂಗ್ರೆಸ್‌ ನಾಯಕರ ತಲೆನೋವಿಗೆ ಕಾರಣವಾಗಿದೆ. 

ಸಿಂದಗಿ ಉಪಕದನಕ್ಕೆ BSY ಎಂಟ್ರಿ: ಬೂಸನೂರ್‌ 25,000 ಮತಗಳಿಂದ ಗೆಲ್ತಾರೆ, ಯಡಿಯೂರಪ್ಪ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!