ಹಾನಗಲ್‌ ಬೈಎಲೆಕ್ಷನ್‌: ಲಿಂಗಾಯತ ಮತ ಸೆಳೆಯಲು ತರಹೇವಾರಿ ತಾಲೀಮು

ಹಾನಗಲ್‌ ಬೈಎಲೆಕ್ಷನ್‌: ಲಿಂಗಾಯತ ಮತ ಸೆಳೆಯಲು ತರಹೇವಾರಿ ತಾಲೀಮು

Published : Oct 21, 2021, 10:37 AM IST

*  ಪ್ರಚಾರದ ಅಖಾಡಕ್ಕೆ ಧುಮುಕಿದ ಯಡಿಯೂರಪ್ಪ
*  ಹಾನಗಲ್‌ನಲ್ಲಿ ಅಧಿಪತ್ಯ ಸಾಧಿಸಲು ಮೂರು ಪಕ್ಷಗಳು ತಂತ್ರಗಾರಿಕೆ
*  ಬಿಎಸ್‌ವೈ ಬಂದ್ರೆ ಲಿಂಗಾಯತ ಮತಬುಟ್ಟಿ ಬಿಜೆಪಿಗೆ 
 

ಹಾನಗಲ್‌(ಅ.21): ಹಾನಗಲ್‌ ಬೈಎಲೆಕ್ಷನ್‌ ಗೆಲ್ಲಲು ಕಾಂಗ್ರೆಸ್‌-ಜೆಡಿಎಸ್‌- ಬಿಜೆಪಿ ಪಕ್ಷಗಳು ತಂತ್ರಗಳನ್ನ ಹೆಣೆಯುತ್ತಿವೆ. ಈ ಕ್ಷೇತ್ರದಲ್ಲಿ ಅಧಿಪತ್ಯ ಸಾಧಿಸಲು ಮೂರು ಪಕ್ಷಗಳು ತಂತ್ರಗಾರಿಕೆಯನ್ನ ಹೆಣೆದಿದ್ದು, ಲಿಂಗಾಯತ ಮತ ಸೆಳೆಯೋದೆ ಮೂರು ಪಕ್ಷಗಳ ಉದ್ದೇಶವಾಗಿದೆ. ಆದರೆ, ಕಾಂಗ್ರೆಸ್‌ನಲ್ಲಿ ಲಿಂಗಾಯತ ನಾಯಕರ ಕೊರತೆ ಎದ್ದುಕಾಣುತ್ತಿದೆ. ಇತ್ತ ಬಿಜೆಪಿಯಲ್ಲಿ ಲಿಂಗಾಯತ ನಾಯಕ ಯಡಿಯೂರಪ್ಪ ಪ್ರಚಾರದ ಅಖಾಡಕ್ಕೆ ಧುಮುಕಿದ್ದಾರೆ. ಬಿಎಸ್‌ವೈ ಬಂದ್ರೆ ಲಿಂಗಾಯತ ಮತಬುಟ್ಟಿ ಬಿಜೆಪಿಗೆ ಗ್ಯಾರಂಟಿಯಾಗಿದೆ. ಇದು ಕಾಂಗ್ರೆಸ್‌ ನಾಯಕರ ತಲೆನೋವಿಗೆ ಕಾರಣವಾಗಿದೆ. 

ಸಿಂದಗಿ ಉಪಕದನಕ್ಕೆ BSY ಎಂಟ್ರಿ: ಬೂಸನೂರ್‌ 25,000 ಮತಗಳಿಂದ ಗೆಲ್ತಾರೆ, ಯಡಿಯೂರಪ್ಪ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!