ಹಾನಗಲ್‌ ಬೈಎಲೆಕ್ಷನ್‌: ಲಿಂಗಾಯತ ಮತ ಸೆಳೆಯಲು ತರಹೇವಾರಿ ತಾಲೀಮು

ಹಾನಗಲ್‌ ಬೈಎಲೆಕ್ಷನ್‌: ಲಿಂಗಾಯತ ಮತ ಸೆಳೆಯಲು ತರಹೇವಾರಿ ತಾಲೀಮು

Suvarna News   | Asianet News
Published : Oct 21, 2021, 10:37 AM IST

*  ಪ್ರಚಾರದ ಅಖಾಡಕ್ಕೆ ಧುಮುಕಿದ ಯಡಿಯೂರಪ್ಪ
*  ಹಾನಗಲ್‌ನಲ್ಲಿ ಅಧಿಪತ್ಯ ಸಾಧಿಸಲು ಮೂರು ಪಕ್ಷಗಳು ತಂತ್ರಗಾರಿಕೆ
*  ಬಿಎಸ್‌ವೈ ಬಂದ್ರೆ ಲಿಂಗಾಯತ ಮತಬುಟ್ಟಿ ಬಿಜೆಪಿಗೆ 
 

ಹಾನಗಲ್‌(ಅ.21): ಹಾನಗಲ್‌ ಬೈಎಲೆಕ್ಷನ್‌ ಗೆಲ್ಲಲು ಕಾಂಗ್ರೆಸ್‌-ಜೆಡಿಎಸ್‌- ಬಿಜೆಪಿ ಪಕ್ಷಗಳು ತಂತ್ರಗಳನ್ನ ಹೆಣೆಯುತ್ತಿವೆ. ಈ ಕ್ಷೇತ್ರದಲ್ಲಿ ಅಧಿಪತ್ಯ ಸಾಧಿಸಲು ಮೂರು ಪಕ್ಷಗಳು ತಂತ್ರಗಾರಿಕೆಯನ್ನ ಹೆಣೆದಿದ್ದು, ಲಿಂಗಾಯತ ಮತ ಸೆಳೆಯೋದೆ ಮೂರು ಪಕ್ಷಗಳ ಉದ್ದೇಶವಾಗಿದೆ. ಆದರೆ, ಕಾಂಗ್ರೆಸ್‌ನಲ್ಲಿ ಲಿಂಗಾಯತ ನಾಯಕರ ಕೊರತೆ ಎದ್ದುಕಾಣುತ್ತಿದೆ. ಇತ್ತ ಬಿಜೆಪಿಯಲ್ಲಿ ಲಿಂಗಾಯತ ನಾಯಕ ಯಡಿಯೂರಪ್ಪ ಪ್ರಚಾರದ ಅಖಾಡಕ್ಕೆ ಧುಮುಕಿದ್ದಾರೆ. ಬಿಎಸ್‌ವೈ ಬಂದ್ರೆ ಲಿಂಗಾಯತ ಮತಬುಟ್ಟಿ ಬಿಜೆಪಿಗೆ ಗ್ಯಾರಂಟಿಯಾಗಿದೆ. ಇದು ಕಾಂಗ್ರೆಸ್‌ ನಾಯಕರ ತಲೆನೋವಿಗೆ ಕಾರಣವಾಗಿದೆ. 

ಸಿಂದಗಿ ಉಪಕದನಕ್ಕೆ BSY ಎಂಟ್ರಿ: ಬೂಸನೂರ್‌ 25,000 ಮತಗಳಿಂದ ಗೆಲ್ತಾರೆ, ಯಡಿಯೂರಪ್ಪ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?