ಬಂಡೆ-ಟಗರು ನಡುವಿನ ಬಂಧದ ಅಸಲಿ ಕಥೆ;  ಅಂತರಂಗ ಕುಸ್ತಿ, ಬಹಿರಂಗ ದೋಸ್ತಿ, ಏನೀ ಬಂಧನ?

ಬಂಡೆ-ಟಗರು ನಡುವಿನ ಬಂಧದ ಅಸಲಿ ಕಥೆ; ಅಂತರಂಗ ಕುಸ್ತಿ, ಬಹಿರಂಗ ದೋಸ್ತಿ, ಏನೀ ಬಂಧನ?

Published : Jul 23, 2025, 05:06 PM IST

ಜಲ.. ಜ್ವಾಲೆ.. ಬಿರುಗಾಳಿ.. ತಂಗಾಳಿ.. ಕರ ಬೆಸೆದ ಬಂಧ..! ಅಂತರಂಗ ಕುಸ್ತಿ.. ಬಹಿರಂಗ ದೋಸ್ತಿ.. ಏನೀ ‘ಬಂಧನ’..? ನನಗೆ ನೀನು.. ನಿನಗೆ ನಾನು..ಸಂಘರ್ಷ.. ಸಂಧಾನ..! ಗೊತ್ತಾ ಶಿವ ಸಿದ್ದು ಸ್ನೇಹ.. ಯುದ್ಧ ಪುರಾಣ..? ಇದುವೇ ಇತ್ತಿನ ಸುವರ್ಣ ಸ್ಪೆಷಲ್ ಕಿಲಾಡಿ ಜೋಡಿ.

ಸಿದ್ದು ಡಿಕೆ ಮಧ್ಯೆ ಒಳಗೊಳಗೇ ಯುದ್ಧ.. ಹೊರಗೆ ದೋಸ್ತಿ..ಒಗ್ಗಟ್ಟಿನ ಒಡಕು..! ಒಂದ್ಸಾರಿ ಸಿಡಿದು ನಿಲ್ತಾರೆ.. ಮತ್ತೊಂದ್ಸಾರಿ ಸ್ನೇಹ ಅಂತಾರೆ..! ಕನಕಾಧಿಪತಿ ಹಾಗೂ ವರುಣಾಧಿಪತಿ.. ಈ ಇಬ್ಬರು ದೋಸ್ತಿಗಳೋ..? ಎದುರಾಳಿಗಳೋ..? ಯಾಕೆ ಈ ದ್ವಿಪಾತ್ರ..? ಬಂಡೆ-ಟಗರು ನಡುವಿನ ಬಂಧದ ಅಸಲಿ ಕಥೆಯನ್ನ ತೋರಿಸ್ತೀವಿ ನೋಡಿ..

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more