ಬಂಡೆ-ಟಗರು ನಡುವಿನ ಬಂಧದ ಅಸಲಿ ಕಥೆ;  ಅಂತರಂಗ ಕುಸ್ತಿ, ಬಹಿರಂಗ ದೋಸ್ತಿ, ಏನೀ ಬಂಧನ?

ಬಂಡೆ-ಟಗರು ನಡುವಿನ ಬಂಧದ ಅಸಲಿ ಕಥೆ; ಅಂತರಂಗ ಕುಸ್ತಿ, ಬಹಿರಂಗ ದೋಸ್ತಿ, ಏನೀ ಬಂಧನ?

Published : Jul 23, 2025, 05:06 PM IST

ಜಲ.. ಜ್ವಾಲೆ.. ಬಿರುಗಾಳಿ.. ತಂಗಾಳಿ.. ಕರ ಬೆಸೆದ ಬಂಧ..! ಅಂತರಂಗ ಕುಸ್ತಿ.. ಬಹಿರಂಗ ದೋಸ್ತಿ.. ಏನೀ ‘ಬಂಧನ’..? ನನಗೆ ನೀನು.. ನಿನಗೆ ನಾನು..ಸಂಘರ್ಷ.. ಸಂಧಾನ..! ಗೊತ್ತಾ ಶಿವ ಸಿದ್ದು ಸ್ನೇಹ.. ಯುದ್ಧ ಪುರಾಣ..? ಇದುವೇ ಇತ್ತಿನ ಸುವರ್ಣ ಸ್ಪೆಷಲ್ ಕಿಲಾಡಿ ಜೋಡಿ.

ಸಿದ್ದು ಡಿಕೆ ಮಧ್ಯೆ ಒಳಗೊಳಗೇ ಯುದ್ಧ.. ಹೊರಗೆ ದೋಸ್ತಿ..ಒಗ್ಗಟ್ಟಿನ ಒಡಕು..! ಒಂದ್ಸಾರಿ ಸಿಡಿದು ನಿಲ್ತಾರೆ.. ಮತ್ತೊಂದ್ಸಾರಿ ಸ್ನೇಹ ಅಂತಾರೆ..! ಕನಕಾಧಿಪತಿ ಹಾಗೂ ವರುಣಾಧಿಪತಿ.. ಈ ಇಬ್ಬರು ದೋಸ್ತಿಗಳೋ..? ಎದುರಾಳಿಗಳೋ..? ಯಾಕೆ ಈ ದ್ವಿಪಾತ್ರ..? ಬಂಡೆ-ಟಗರು ನಡುವಿನ ಬಂಧದ ಅಸಲಿ ಕಥೆಯನ್ನ ತೋರಿಸ್ತೀವಿ ನೋಡಿ..

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more