Karnataka Election:ಘಟಾನುಘಟಿ ನಾಯಕರಿಂದ ಮತದಾನ: ಸಿಎಂ, ಬಿಎಸ್‌ವೈ, ಶೋಭಾ ಕರಂದ್ಲಾಜೆ, ಜಮೀರ್‌ ಅಹ್ಮದ್‌ರಿಂದ ವೋಟಿಂಗ್‌

Karnataka Election:ಘಟಾನುಘಟಿ ನಾಯಕರಿಂದ ಮತದಾನ: ಸಿಎಂ, ಬಿಎಸ್‌ವೈ, ಶೋಭಾ ಕರಂದ್ಲಾಜೆ, ಜಮೀರ್‌ ಅಹ್ಮದ್‌ರಿಂದ ವೋಟಿಂಗ್‌

Published : May 10, 2023, 03:26 PM IST

ರಾಜ್ಯದಲ್ಲಿ ಇಂದು ಬಿರುಸಿನ Voting ನಡೆಯುತ್ತಿದ್ದು, ಪ್ರಮುಖ ನಾಯಕರು ಸಹ ವೋಟಿಂಗ್‌ ಮಾಡಿದ್ದಾರೆ. 

ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಇಂದು ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಪ್ರಮುಖ ಘಟಾನುಘಟಿ ನಾಯಕರು ಸಹ ಮತದಾನ ಮಾಡಿದ್ದಾರೆ. ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ, ಅಶ್ವತ್ಥನಾರಾಯಣ, ರಾಜೀವ್‌ ಚಂದ್ರಶೇಖರ್‌, ಪ್ರೀತಂ ಗೌಡ, ಸ್ವರೂಪ್‌, ಬಸನಗೌಡ ಪಾಟೀಲ್‌, ಎಂ.ಕೃಷ್ಣಪ್ಪ, ಸುಧಾಕರ್‌, ಸಿಎಂ ಬೊಮ್ಮಾಯಿ, ಸುರೇಶ್‌ ಕುಮಾರ್‌, ಆರ್‌. ಅಶೋಕ್‌, ಶರತ್‌ ಬಚ್ಚೇಗೌಡ, ಜಗದೀಶ್ ಶೆಟ್ಟರ್‌, ಜಮೀರ್‌ ಅಹ್ಮದ್‌, ಶೋಭಾ ಕರಂದ್ಲಾಜೆ, ಅರವಿಂದ್‌ ಬೆಲ್ಲದ್‌ ಮತಗಟ್ಟೆಗೆ ಬಂದು ಮತದಾನ ಮಾಡಿದ್ದಾರೆ. ಇಂದು ಸಂಜೆ ಆರು ಗಂಟೆಯವರೆಗೆ ಮತದಾನ ಮಾಡಲು ಅವಕಾಶವಿದೆ. 

ಇದನ್ನೂ ವೀಕ್ಷಿಸಿ: Karnataka Election: ಸರತಿ ಸಾಲಿನಲ್ಲಿ ನಿಂತು, ಕುಟುಂಬ ಸಮೇತರಾಗಿ ಮತದಾನ ಮಾಡಿದ ಕುಮಾರಣ್ಣ !

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!