Karnataka Election:ಘಟಾನುಘಟಿ ನಾಯಕರಿಂದ ಮತದಾನ: ಸಿಎಂ, ಬಿಎಸ್‌ವೈ, ಶೋಭಾ ಕರಂದ್ಲಾಜೆ, ಜಮೀರ್‌ ಅಹ್ಮದ್‌ರಿಂದ ವೋಟಿಂಗ್‌

Karnataka Election:ಘಟಾನುಘಟಿ ನಾಯಕರಿಂದ ಮತದಾನ: ಸಿಎಂ, ಬಿಎಸ್‌ವೈ, ಶೋಭಾ ಕರಂದ್ಲಾಜೆ, ಜಮೀರ್‌ ಅಹ್ಮದ್‌ರಿಂದ ವೋಟಿಂಗ್‌

Published : May 10, 2023, 03:26 PM IST

ರಾಜ್ಯದಲ್ಲಿ ಇಂದು ಬಿರುಸಿನ Voting ನಡೆಯುತ್ತಿದ್ದು, ಪ್ರಮುಖ ನಾಯಕರು ಸಹ ವೋಟಿಂಗ್‌ ಮಾಡಿದ್ದಾರೆ. 

ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಇಂದು ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಪ್ರಮುಖ ಘಟಾನುಘಟಿ ನಾಯಕರು ಸಹ ಮತದಾನ ಮಾಡಿದ್ದಾರೆ. ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ, ಅಶ್ವತ್ಥನಾರಾಯಣ, ರಾಜೀವ್‌ ಚಂದ್ರಶೇಖರ್‌, ಪ್ರೀತಂ ಗೌಡ, ಸ್ವರೂಪ್‌, ಬಸನಗೌಡ ಪಾಟೀಲ್‌, ಎಂ.ಕೃಷ್ಣಪ್ಪ, ಸುಧಾಕರ್‌, ಸಿಎಂ ಬೊಮ್ಮಾಯಿ, ಸುರೇಶ್‌ ಕುಮಾರ್‌, ಆರ್‌. ಅಶೋಕ್‌, ಶರತ್‌ ಬಚ್ಚೇಗೌಡ, ಜಗದೀಶ್ ಶೆಟ್ಟರ್‌, ಜಮೀರ್‌ ಅಹ್ಮದ್‌, ಶೋಭಾ ಕರಂದ್ಲಾಜೆ, ಅರವಿಂದ್‌ ಬೆಲ್ಲದ್‌ ಮತಗಟ್ಟೆಗೆ ಬಂದು ಮತದಾನ ಮಾಡಿದ್ದಾರೆ. ಇಂದು ಸಂಜೆ ಆರು ಗಂಟೆಯವರೆಗೆ ಮತದಾನ ಮಾಡಲು ಅವಕಾಶವಿದೆ. 

ಇದನ್ನೂ ವೀಕ್ಷಿಸಿ: Karnataka Election: ಸರತಿ ಸಾಲಿನಲ್ಲಿ ನಿಂತು, ಕುಟುಂಬ ಸಮೇತರಾಗಿ ಮತದಾನ ಮಾಡಿದ ಕುಮಾರಣ್ಣ !

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?