Karnataka Election:ಘಟಾನುಘಟಿ ನಾಯಕರಿಂದ ಮತದಾನ: ಸಿಎಂ, ಬಿಎಸ್‌ವೈ, ಶೋಭಾ ಕರಂದ್ಲಾಜೆ, ಜಮೀರ್‌ ಅಹ್ಮದ್‌ರಿಂದ ವೋಟಿಂಗ್‌

Karnataka Election:ಘಟಾನುಘಟಿ ನಾಯಕರಿಂದ ಮತದಾನ: ಸಿಎಂ, ಬಿಎಸ್‌ವೈ, ಶೋಭಾ ಕರಂದ್ಲಾಜೆ, ಜಮೀರ್‌ ಅಹ್ಮದ್‌ರಿಂದ ವೋಟಿಂಗ್‌

Published : May 10, 2023, 03:26 PM IST

ರಾಜ್ಯದಲ್ಲಿ ಇಂದು ಬಿರುಸಿನ Voting ನಡೆಯುತ್ತಿದ್ದು, ಪ್ರಮುಖ ನಾಯಕರು ಸಹ ವೋಟಿಂಗ್‌ ಮಾಡಿದ್ದಾರೆ. 

ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಇಂದು ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಪ್ರಮುಖ ಘಟಾನುಘಟಿ ನಾಯಕರು ಸಹ ಮತದಾನ ಮಾಡಿದ್ದಾರೆ. ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ, ಅಶ್ವತ್ಥನಾರಾಯಣ, ರಾಜೀವ್‌ ಚಂದ್ರಶೇಖರ್‌, ಪ್ರೀತಂ ಗೌಡ, ಸ್ವರೂಪ್‌, ಬಸನಗೌಡ ಪಾಟೀಲ್‌, ಎಂ.ಕೃಷ್ಣಪ್ಪ, ಸುಧಾಕರ್‌, ಸಿಎಂ ಬೊಮ್ಮಾಯಿ, ಸುರೇಶ್‌ ಕುಮಾರ್‌, ಆರ್‌. ಅಶೋಕ್‌, ಶರತ್‌ ಬಚ್ಚೇಗೌಡ, ಜಗದೀಶ್ ಶೆಟ್ಟರ್‌, ಜಮೀರ್‌ ಅಹ್ಮದ್‌, ಶೋಭಾ ಕರಂದ್ಲಾಜೆ, ಅರವಿಂದ್‌ ಬೆಲ್ಲದ್‌ ಮತಗಟ್ಟೆಗೆ ಬಂದು ಮತದಾನ ಮಾಡಿದ್ದಾರೆ. ಇಂದು ಸಂಜೆ ಆರು ಗಂಟೆಯವರೆಗೆ ಮತದಾನ ಮಾಡಲು ಅವಕಾಶವಿದೆ. 

ಇದನ್ನೂ ವೀಕ್ಷಿಸಿ: Karnataka Election: ಸರತಿ ಸಾಲಿನಲ್ಲಿ ನಿಂತು, ಕುಟುಂಬ ಸಮೇತರಾಗಿ ಮತದಾನ ಮಾಡಿದ ಕುಮಾರಣ್ಣ !

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!