ರಾಷ್ಟ್ರವ್ಯೂಹದ ಭವಿಷ್ಯ ನಿರ್ಧರಿಸಲಿದೆ ರಾಷ್ಟ್ರಪತಿ ಚುನಾವಣೆ

ರಾಷ್ಟ್ರವ್ಯೂಹದ ಭವಿಷ್ಯ ನಿರ್ಧರಿಸಲಿದೆ ರಾಷ್ಟ್ರಪತಿ ಚುನಾವಣೆ

Published : Jun 14, 2022, 09:49 PM IST

ಪ್ರಧಾನಿ ಮೋದಿ ವಿರುದ್ಧ ಒಂದಾಗ್ತಾ ಇದ್ಯಾ ಶತ್ರುಕೂಟ... ಪೂರ್ವದಿಂದ ಉತ್ತರ, ಉತ್ತರದಿಂದ ದಕ್ಷಿಣ. ಜಗಮಲ್ಲ ಮೋದಿಯನ್ನು ಸೋಲಿಸಲು ವಿರೋಧಿ ಪಡೆಯ ಇಂಟ್ರೆಸ್ಟಿಂಗ್ ವ್ಯೂಹ. ರಾಷ್ಟ್ರಪತಿ ಚುನಾವಣೆಯ ನೆಪದಲ್ಲಿ ಮೋದಿ ವಿರುದ್ಧ ಸಿದ್ಧವಾಗ್ತಿರೋದು ಅದೆಂಥಾ ವ್ಯೂಹ.
 

ಬೆಂಗಳೂರು (ಜೂನ್.14): ದೇಶ ರಾಷ್ಟ್ರಪತಿ ಚುನಾವಣೆಗೆ (president election) ಸಿದ್ಧವಾಗುತ್ತಿದೆ. ಒಂದೆಡೆ ಪ್ರಧಾನಿ (Prime Minister Modi)ನೇತೃತ್ವದ ಬಿಜೆಪಿಗೆ  (BJP) ವಿಪಕ್ಷಗಳು ತೊಡೆತಟ್ಟಿ ನಿಂತಿದೆ. ತೆಲಂಗಾಣದ ಕೆಸಿಆರ್ (Telngana CM KCR), ಬಂಗಾಳದ ಮಮತಾ ಬ್ಯಾನರ್ಜಿ(West Bengal CM Mamata banerje) ಹಾಗೂ ದೆಹಲಿಯ ಅರವಿಂದ್ ಕೇಜ್ರಿವಾಲ್ (Delhi CM arvind kejriwal) ಇಡೀ ವಿಪಕ್ಷಗಳ ಬಣವನ್ನುಒಟ್ಟುೂಡಿಸುವ ಇರಾದೆಯಲ್ಲಿದ್ದಾರೆ.

ರಾಷ್ಟ್ರಪತಿ ಚುನಾವಣೆಯ ಹೆಸರಲ್ಲಿ ನಡೀತಾ ಇರೋ ಮೋದಿ ಶತ್ರುಕೂಟದ ಪ್ಲಾನ್ ಎಂಥದ್ದು, ಅವರು ಈ ಯೋಜನೆಯಲ್ಲಿ ಯಶ ಕಾಣ್ತಾರಾ ಎನ್ನುವ ಕುತೂಹಲ ಎಲ್ಲರಲ್ಲಿದೆ. ಹಾಗಾದ್ರೆ ಮೋದಿ ವಿರುದ್ಧದ ರಾಷ್ಟ್ರವ್ಯೂಹದಲ್ಲಿ ವಿಪಕ್ಷಗಳ ಮೈತ್ರಿಕೂಟದ ನೇತೃತ್ವ ವಹಿಸಲಿರೋದು ಯಾರು..? ತೆಲಂಗಾಣದ ಕೆಸಿಆರಾ..? ಬಂಗಾಳದ ದೀದಿನಾ..? ಅಥವಾ ಕಾಂಗ್ರೆಸ್ಸಾ..? ಅಷ್ಟಕ್ಕೂ ರಾಷ್ಟ್ರಪತಿ ಚುನಾವಣೆಯಲ್ಲಿ ವಿಪಕ್ಷಗಳ ಒಮ್ಮತದ ಅಭ್ಯರ್ಥಿ ಯಾರು..? ಇದು ನಿಂತಿರೋದೇ ಪ್ರಧಾನಿ ಮೋದಿ ನಿರ್ಧಾರದ ಮೇಲೆ ಎಂದು ಹೇಳಿದರೆ ನಿಮಗೆ ಅಚ್ಚರಿ ಕೂಡ ಅನಿಸಬಹುದು.

ರಾಷ್ಟ್ರಪತಿ ರೇಸಲ್ಲಿ 6 ಮಂದಿ: ಮೋದಿ ಕಣ್ಣು ಯಾರ ಮೇಲೆ? ಯಾರಾಗ್ತಾರೆ ದೇಶದ ಪ್ರಥಮ ಪ್ರಜೆ?

ರಾಷ್ಟ್ರಪತಿ ಚುನಾವಣೆ ಬೇರೆಲ್ಲಾ ಚುನಾವಣೆಗಳಂತಲ್ಲ. ಇಲ್ಲಿನ ಲೆಕ್ಕಾಚಾರವೇ ಬೇರೆ. ಅಷ್ಟಕ್ಕೂ ದೇಶದ ಪ್ರಥಮ ಪ್ರಜೆಯನ್ನುಆರಿಸುವ ಚುನಾವಣೆ ಹೇಗೆ ನಡೆಯತ್ತೆ..? ಇಲ್ಲಿ ಮತ ಚಲಾಯಿಸುವ ಹಕ್ಕು ಯಾರಿಗೆಲ್ಲಾ ಇರತ್ತೆ ಅನ್ನೋ ಕುತೂಹಲ ಎಲ್ಲರಲ್ಲಿದೆ.


 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more