ರಾಷ್ಟ್ರವ್ಯೂಹದ ಭವಿಷ್ಯ ನಿರ್ಧರಿಸಲಿದೆ ರಾಷ್ಟ್ರಪತಿ ಚುನಾವಣೆ

ರಾಷ್ಟ್ರವ್ಯೂಹದ ಭವಿಷ್ಯ ನಿರ್ಧರಿಸಲಿದೆ ರಾಷ್ಟ್ರಪತಿ ಚುನಾವಣೆ

Published : Jun 14, 2022, 09:49 PM IST

ಪ್ರಧಾನಿ ಮೋದಿ ವಿರುದ್ಧ ಒಂದಾಗ್ತಾ ಇದ್ಯಾ ಶತ್ರುಕೂಟ... ಪೂರ್ವದಿಂದ ಉತ್ತರ, ಉತ್ತರದಿಂದ ದಕ್ಷಿಣ. ಜಗಮಲ್ಲ ಮೋದಿಯನ್ನು ಸೋಲಿಸಲು ವಿರೋಧಿ ಪಡೆಯ ಇಂಟ್ರೆಸ್ಟಿಂಗ್ ವ್ಯೂಹ. ರಾಷ್ಟ್ರಪತಿ ಚುನಾವಣೆಯ ನೆಪದಲ್ಲಿ ಮೋದಿ ವಿರುದ್ಧ ಸಿದ್ಧವಾಗ್ತಿರೋದು ಅದೆಂಥಾ ವ್ಯೂಹ.
 

ಬೆಂಗಳೂರು (ಜೂನ್.14): ದೇಶ ರಾಷ್ಟ್ರಪತಿ ಚುನಾವಣೆಗೆ (president election) ಸಿದ್ಧವಾಗುತ್ತಿದೆ. ಒಂದೆಡೆ ಪ್ರಧಾನಿ (Prime Minister Modi)ನೇತೃತ್ವದ ಬಿಜೆಪಿಗೆ  (BJP) ವಿಪಕ್ಷಗಳು ತೊಡೆತಟ್ಟಿ ನಿಂತಿದೆ. ತೆಲಂಗಾಣದ ಕೆಸಿಆರ್ (Telngana CM KCR), ಬಂಗಾಳದ ಮಮತಾ ಬ್ಯಾನರ್ಜಿ(West Bengal CM Mamata banerje) ಹಾಗೂ ದೆಹಲಿಯ ಅರವಿಂದ್ ಕೇಜ್ರಿವಾಲ್ (Delhi CM arvind kejriwal) ಇಡೀ ವಿಪಕ್ಷಗಳ ಬಣವನ್ನುಒಟ್ಟುೂಡಿಸುವ ಇರಾದೆಯಲ್ಲಿದ್ದಾರೆ.

ರಾಷ್ಟ್ರಪತಿ ಚುನಾವಣೆಯ ಹೆಸರಲ್ಲಿ ನಡೀತಾ ಇರೋ ಮೋದಿ ಶತ್ರುಕೂಟದ ಪ್ಲಾನ್ ಎಂಥದ್ದು, ಅವರು ಈ ಯೋಜನೆಯಲ್ಲಿ ಯಶ ಕಾಣ್ತಾರಾ ಎನ್ನುವ ಕುತೂಹಲ ಎಲ್ಲರಲ್ಲಿದೆ. ಹಾಗಾದ್ರೆ ಮೋದಿ ವಿರುದ್ಧದ ರಾಷ್ಟ್ರವ್ಯೂಹದಲ್ಲಿ ವಿಪಕ್ಷಗಳ ಮೈತ್ರಿಕೂಟದ ನೇತೃತ್ವ ವಹಿಸಲಿರೋದು ಯಾರು..? ತೆಲಂಗಾಣದ ಕೆಸಿಆರಾ..? ಬಂಗಾಳದ ದೀದಿನಾ..? ಅಥವಾ ಕಾಂಗ್ರೆಸ್ಸಾ..? ಅಷ್ಟಕ್ಕೂ ರಾಷ್ಟ್ರಪತಿ ಚುನಾವಣೆಯಲ್ಲಿ ವಿಪಕ್ಷಗಳ ಒಮ್ಮತದ ಅಭ್ಯರ್ಥಿ ಯಾರು..? ಇದು ನಿಂತಿರೋದೇ ಪ್ರಧಾನಿ ಮೋದಿ ನಿರ್ಧಾರದ ಮೇಲೆ ಎಂದು ಹೇಳಿದರೆ ನಿಮಗೆ ಅಚ್ಚರಿ ಕೂಡ ಅನಿಸಬಹುದು.

ರಾಷ್ಟ್ರಪತಿ ರೇಸಲ್ಲಿ 6 ಮಂದಿ: ಮೋದಿ ಕಣ್ಣು ಯಾರ ಮೇಲೆ? ಯಾರಾಗ್ತಾರೆ ದೇಶದ ಪ್ರಥಮ ಪ್ರಜೆ?

ರಾಷ್ಟ್ರಪತಿ ಚುನಾವಣೆ ಬೇರೆಲ್ಲಾ ಚುನಾವಣೆಗಳಂತಲ್ಲ. ಇಲ್ಲಿನ ಲೆಕ್ಕಾಚಾರವೇ ಬೇರೆ. ಅಷ್ಟಕ್ಕೂ ದೇಶದ ಪ್ರಥಮ ಪ್ರಜೆಯನ್ನುಆರಿಸುವ ಚುನಾವಣೆ ಹೇಗೆ ನಡೆಯತ್ತೆ..? ಇಲ್ಲಿ ಮತ ಚಲಾಯಿಸುವ ಹಕ್ಕು ಯಾರಿಗೆಲ್ಲಾ ಇರತ್ತೆ ಅನ್ನೋ ಕುತೂಹಲ ಎಲ್ಲರಲ್ಲಿದೆ.


 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more