ರಾಷ್ಟ್ರವ್ಯೂಹದ ಭವಿಷ್ಯ ನಿರ್ಧರಿಸಲಿದೆ ರಾಷ್ಟ್ರಪತಿ ಚುನಾವಣೆ

ರಾಷ್ಟ್ರವ್ಯೂಹದ ಭವಿಷ್ಯ ನಿರ್ಧರಿಸಲಿದೆ ರಾಷ್ಟ್ರಪತಿ ಚುನಾವಣೆ

Published : Jun 14, 2022, 09:49 PM IST

ಪ್ರಧಾನಿ ಮೋದಿ ವಿರುದ್ಧ ಒಂದಾಗ್ತಾ ಇದ್ಯಾ ಶತ್ರುಕೂಟ... ಪೂರ್ವದಿಂದ ಉತ್ತರ, ಉತ್ತರದಿಂದ ದಕ್ಷಿಣ. ಜಗಮಲ್ಲ ಮೋದಿಯನ್ನು ಸೋಲಿಸಲು ವಿರೋಧಿ ಪಡೆಯ ಇಂಟ್ರೆಸ್ಟಿಂಗ್ ವ್ಯೂಹ. ರಾಷ್ಟ್ರಪತಿ ಚುನಾವಣೆಯ ನೆಪದಲ್ಲಿ ಮೋದಿ ವಿರುದ್ಧ ಸಿದ್ಧವಾಗ್ತಿರೋದು ಅದೆಂಥಾ ವ್ಯೂಹ.
 

ಬೆಂಗಳೂರು (ಜೂನ್.14): ದೇಶ ರಾಷ್ಟ್ರಪತಿ ಚುನಾವಣೆಗೆ (president election) ಸಿದ್ಧವಾಗುತ್ತಿದೆ. ಒಂದೆಡೆ ಪ್ರಧಾನಿ (Prime Minister Modi)ನೇತೃತ್ವದ ಬಿಜೆಪಿಗೆ  (BJP) ವಿಪಕ್ಷಗಳು ತೊಡೆತಟ್ಟಿ ನಿಂತಿದೆ. ತೆಲಂಗಾಣದ ಕೆಸಿಆರ್ (Telngana CM KCR), ಬಂಗಾಳದ ಮಮತಾ ಬ್ಯಾನರ್ಜಿ(West Bengal CM Mamata banerje) ಹಾಗೂ ದೆಹಲಿಯ ಅರವಿಂದ್ ಕೇಜ್ರಿವಾಲ್ (Delhi CM arvind kejriwal) ಇಡೀ ವಿಪಕ್ಷಗಳ ಬಣವನ್ನುಒಟ್ಟುೂಡಿಸುವ ಇರಾದೆಯಲ್ಲಿದ್ದಾರೆ.

ರಾಷ್ಟ್ರಪತಿ ಚುನಾವಣೆಯ ಹೆಸರಲ್ಲಿ ನಡೀತಾ ಇರೋ ಮೋದಿ ಶತ್ರುಕೂಟದ ಪ್ಲಾನ್ ಎಂಥದ್ದು, ಅವರು ಈ ಯೋಜನೆಯಲ್ಲಿ ಯಶ ಕಾಣ್ತಾರಾ ಎನ್ನುವ ಕುತೂಹಲ ಎಲ್ಲರಲ್ಲಿದೆ. ಹಾಗಾದ್ರೆ ಮೋದಿ ವಿರುದ್ಧದ ರಾಷ್ಟ್ರವ್ಯೂಹದಲ್ಲಿ ವಿಪಕ್ಷಗಳ ಮೈತ್ರಿಕೂಟದ ನೇತೃತ್ವ ವಹಿಸಲಿರೋದು ಯಾರು..? ತೆಲಂಗಾಣದ ಕೆಸಿಆರಾ..? ಬಂಗಾಳದ ದೀದಿನಾ..? ಅಥವಾ ಕಾಂಗ್ರೆಸ್ಸಾ..? ಅಷ್ಟಕ್ಕೂ ರಾಷ್ಟ್ರಪತಿ ಚುನಾವಣೆಯಲ್ಲಿ ವಿಪಕ್ಷಗಳ ಒಮ್ಮತದ ಅಭ್ಯರ್ಥಿ ಯಾರು..? ಇದು ನಿಂತಿರೋದೇ ಪ್ರಧಾನಿ ಮೋದಿ ನಿರ್ಧಾರದ ಮೇಲೆ ಎಂದು ಹೇಳಿದರೆ ನಿಮಗೆ ಅಚ್ಚರಿ ಕೂಡ ಅನಿಸಬಹುದು.

ರಾಷ್ಟ್ರಪತಿ ರೇಸಲ್ಲಿ 6 ಮಂದಿ: ಮೋದಿ ಕಣ್ಣು ಯಾರ ಮೇಲೆ? ಯಾರಾಗ್ತಾರೆ ದೇಶದ ಪ್ರಥಮ ಪ್ರಜೆ?

ರಾಷ್ಟ್ರಪತಿ ಚುನಾವಣೆ ಬೇರೆಲ್ಲಾ ಚುನಾವಣೆಗಳಂತಲ್ಲ. ಇಲ್ಲಿನ ಲೆಕ್ಕಾಚಾರವೇ ಬೇರೆ. ಅಷ್ಟಕ್ಕೂ ದೇಶದ ಪ್ರಥಮ ಪ್ರಜೆಯನ್ನುಆರಿಸುವ ಚುನಾವಣೆ ಹೇಗೆ ನಡೆಯತ್ತೆ..? ಇಲ್ಲಿ ಮತ ಚಲಾಯಿಸುವ ಹಕ್ಕು ಯಾರಿಗೆಲ್ಲಾ ಇರತ್ತೆ ಅನ್ನೋ ಕುತೂಹಲ ಎಲ್ಲರಲ್ಲಿದೆ.


 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more