India-China dispute: ಅಲ್ಲಿ ಭಾರತ-ಚೀನಾ ಗಡಿ 'ಸಂಘರ್ಷ': ಇಲ್ಲಿ ಬಿಜೆಪಿ-ಕಾಂಗ್ರೆಸ್ 'ರಾಜಕೀಯ' ಸಂಘರ್ಷ

India-China dispute: ಅಲ್ಲಿ ಭಾರತ-ಚೀನಾ ಗಡಿ 'ಸಂಘರ್ಷ': ಇಲ್ಲಿ ಬಿಜೆಪಿ-ಕಾಂಗ್ರೆಸ್ 'ರಾಜಕೀಯ' ಸಂಘರ್ಷ

Published : Dec 14, 2022, 10:44 AM IST

ಭಾರತ ಹಾಗೂ ಚೀನಾ ಸೈನಿಕರ ನಡುವೆ ತವಾಂಗ್‌ನಲ್ಲಿ ಗಡಿ ಸಂಘರ್ಷ ನಡೆಯುತ್ತಿದ್ದು, ಚೀನಾ ಸೈನಿಕರನ್ನು ಯಶಸ್ವಿಯಾಗಿ ಭಾರತೀಯ ಸೇನೆ ಹಿಮ್ಮೆಟ್ಟಿಸಿದೆ.

ಗಡಿ ಸಂಘರ್ಷ ವಿಷಯವಾಗಿ ಕಾಂಗ್ರೆಸ್‌ ಹಾಗೂ ಬಿಜೆಪಿ ಮಧ್ಯೆ ಜಟಾಪಟಿ ಶುರುವಾಗಿದೆ. ಚೀನಾ ವಿರುದ್ಧ ಮೋದಿ ಸರ್ಕಾರ ಗಟ್ಟಿಯಾಗಿ ಮಾತಾನಾಡಬೇಕು. ಚೀನಾ ವಿರುದ್ಧ ಮೆದುವಾಗಿ ಮಾತಾಡುವುದನ್ನು ಸರ್ಕಾರ ಬಿಡಲಿ ಎಂದು ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ನಿಂದ ತೀವ್ರ ಟೀಕೆ ವ್ಯಕ್ತವಾಗಿದೆ. ಮೋದಿ ಸರ್ಕಾರ ಭಾರತ-ಚೀನಾ ಗಡಿ ವಿಷಯವನ್ನು ಮುಚ್ಚಿಡುತ್ತಿದೆ, ಎರಡು ವರ್ಷಗಳಿಂದ ಮೋದಿ ಸರ್ಕಾರವನ್ನು ಎಚ್ಚರಿಸಲು ಯತ್ನಿಸುತ್ತಿದ್ದೇವೆ. ಗಡಿ ವಿಷಯಕ್ಕಿಂತ ಮೋದಿಗೆ ಇಮೇಜ್‌ ಮುಖ್ಯ ಎಂದು ಜೈರಾಮ್‌ ರಮೇಶ್‌ ಹೇಳಿದ್ದಾರೆ. ಇನ್ನು ಆಕ್ರಮಣಕ್ಕೆ ಯತ್ನಿಸಿದ ಚೀನಾ ಸೈನಿಕರನ್ನು ಭಾರತೀಯ ಸೇನೆ ಹಿಮ್ಮೆಟ್ಟಿಸಿದೆ. ಅತಿಕ್ರಮಣಕ್ಕೆ ಯತ್ನಿಸಿದರೆ, ಭಾರತೀಯ ಸೇನೆಯೂ ತಕ್ಕ ಉತ್ತರ ನೀಡಲಿದೆ. ಚೀನಾಗೆ ತಕ್ಕ ಉತ್ತರ ಕೊಟ್ಟ ಸೇನೆಗೆ ಅಭಿನಂದನೆ ಎಂದು ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ.

ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಕುರಿತು ಪ್ರಧಾನಿ ಮೋದಿ ಜೊತೆ ದೇವೇಗೌಡ ಚರ್ಚೆ

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more