India-China dispute: ಅಲ್ಲಿ ಭಾರತ-ಚೀನಾ ಗಡಿ 'ಸಂಘರ್ಷ': ಇಲ್ಲಿ ಬಿಜೆಪಿ-ಕಾಂಗ್ರೆಸ್ 'ರಾಜಕೀಯ' ಸಂಘರ್ಷ

India-China dispute: ಅಲ್ಲಿ ಭಾರತ-ಚೀನಾ ಗಡಿ 'ಸಂಘರ್ಷ': ಇಲ್ಲಿ ಬಿಜೆಪಿ-ಕಾಂಗ್ರೆಸ್ 'ರಾಜಕೀಯ' ಸಂಘರ್ಷ

Published : Dec 14, 2022, 10:44 AM IST

ಭಾರತ ಹಾಗೂ ಚೀನಾ ಸೈನಿಕರ ನಡುವೆ ತವಾಂಗ್‌ನಲ್ಲಿ ಗಡಿ ಸಂಘರ್ಷ ನಡೆಯುತ್ತಿದ್ದು, ಚೀನಾ ಸೈನಿಕರನ್ನು ಯಶಸ್ವಿಯಾಗಿ ಭಾರತೀಯ ಸೇನೆ ಹಿಮ್ಮೆಟ್ಟಿಸಿದೆ.

ಗಡಿ ಸಂಘರ್ಷ ವಿಷಯವಾಗಿ ಕಾಂಗ್ರೆಸ್‌ ಹಾಗೂ ಬಿಜೆಪಿ ಮಧ್ಯೆ ಜಟಾಪಟಿ ಶುರುವಾಗಿದೆ. ಚೀನಾ ವಿರುದ್ಧ ಮೋದಿ ಸರ್ಕಾರ ಗಟ್ಟಿಯಾಗಿ ಮಾತಾನಾಡಬೇಕು. ಚೀನಾ ವಿರುದ್ಧ ಮೆದುವಾಗಿ ಮಾತಾಡುವುದನ್ನು ಸರ್ಕಾರ ಬಿಡಲಿ ಎಂದು ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ನಿಂದ ತೀವ್ರ ಟೀಕೆ ವ್ಯಕ್ತವಾಗಿದೆ. ಮೋದಿ ಸರ್ಕಾರ ಭಾರತ-ಚೀನಾ ಗಡಿ ವಿಷಯವನ್ನು ಮುಚ್ಚಿಡುತ್ತಿದೆ, ಎರಡು ವರ್ಷಗಳಿಂದ ಮೋದಿ ಸರ್ಕಾರವನ್ನು ಎಚ್ಚರಿಸಲು ಯತ್ನಿಸುತ್ತಿದ್ದೇವೆ. ಗಡಿ ವಿಷಯಕ್ಕಿಂತ ಮೋದಿಗೆ ಇಮೇಜ್‌ ಮುಖ್ಯ ಎಂದು ಜೈರಾಮ್‌ ರಮೇಶ್‌ ಹೇಳಿದ್ದಾರೆ. ಇನ್ನು ಆಕ್ರಮಣಕ್ಕೆ ಯತ್ನಿಸಿದ ಚೀನಾ ಸೈನಿಕರನ್ನು ಭಾರತೀಯ ಸೇನೆ ಹಿಮ್ಮೆಟ್ಟಿಸಿದೆ. ಅತಿಕ್ರಮಣಕ್ಕೆ ಯತ್ನಿಸಿದರೆ, ಭಾರತೀಯ ಸೇನೆಯೂ ತಕ್ಕ ಉತ್ತರ ನೀಡಲಿದೆ. ಚೀನಾಗೆ ತಕ್ಕ ಉತ್ತರ ಕೊಟ್ಟ ಸೇನೆಗೆ ಅಭಿನಂದನೆ ಎಂದು ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ.

ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಕುರಿತು ಪ್ರಧಾನಿ ಮೋದಿ ಜೊತೆ ದೇವೇಗೌಡ ಚರ್ಚೆ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more