India-China dispute: ಅಲ್ಲಿ ಭಾರತ-ಚೀನಾ ಗಡಿ 'ಸಂಘರ್ಷ': ಇಲ್ಲಿ ಬಿಜೆಪಿ-ಕಾಂಗ್ರೆಸ್ 'ರಾಜಕೀಯ' ಸಂಘರ್ಷ

India-China dispute: ಅಲ್ಲಿ ಭಾರತ-ಚೀನಾ ಗಡಿ 'ಸಂಘರ್ಷ': ಇಲ್ಲಿ ಬಿಜೆಪಿ-ಕಾಂಗ್ರೆಸ್ 'ರಾಜಕೀಯ' ಸಂಘರ್ಷ

Published : Dec 14, 2022, 10:44 AM IST

ಭಾರತ ಹಾಗೂ ಚೀನಾ ಸೈನಿಕರ ನಡುವೆ ತವಾಂಗ್‌ನಲ್ಲಿ ಗಡಿ ಸಂಘರ್ಷ ನಡೆಯುತ್ತಿದ್ದು, ಚೀನಾ ಸೈನಿಕರನ್ನು ಯಶಸ್ವಿಯಾಗಿ ಭಾರತೀಯ ಸೇನೆ ಹಿಮ್ಮೆಟ್ಟಿಸಿದೆ.

ಗಡಿ ಸಂಘರ್ಷ ವಿಷಯವಾಗಿ ಕಾಂಗ್ರೆಸ್‌ ಹಾಗೂ ಬಿಜೆಪಿ ಮಧ್ಯೆ ಜಟಾಪಟಿ ಶುರುವಾಗಿದೆ. ಚೀನಾ ವಿರುದ್ಧ ಮೋದಿ ಸರ್ಕಾರ ಗಟ್ಟಿಯಾಗಿ ಮಾತಾನಾಡಬೇಕು. ಚೀನಾ ವಿರುದ್ಧ ಮೆದುವಾಗಿ ಮಾತಾಡುವುದನ್ನು ಸರ್ಕಾರ ಬಿಡಲಿ ಎಂದು ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ನಿಂದ ತೀವ್ರ ಟೀಕೆ ವ್ಯಕ್ತವಾಗಿದೆ. ಮೋದಿ ಸರ್ಕಾರ ಭಾರತ-ಚೀನಾ ಗಡಿ ವಿಷಯವನ್ನು ಮುಚ್ಚಿಡುತ್ತಿದೆ, ಎರಡು ವರ್ಷಗಳಿಂದ ಮೋದಿ ಸರ್ಕಾರವನ್ನು ಎಚ್ಚರಿಸಲು ಯತ್ನಿಸುತ್ತಿದ್ದೇವೆ. ಗಡಿ ವಿಷಯಕ್ಕಿಂತ ಮೋದಿಗೆ ಇಮೇಜ್‌ ಮುಖ್ಯ ಎಂದು ಜೈರಾಮ್‌ ರಮೇಶ್‌ ಹೇಳಿದ್ದಾರೆ. ಇನ್ನು ಆಕ್ರಮಣಕ್ಕೆ ಯತ್ನಿಸಿದ ಚೀನಾ ಸೈನಿಕರನ್ನು ಭಾರತೀಯ ಸೇನೆ ಹಿಮ್ಮೆಟ್ಟಿಸಿದೆ. ಅತಿಕ್ರಮಣಕ್ಕೆ ಯತ್ನಿಸಿದರೆ, ಭಾರತೀಯ ಸೇನೆಯೂ ತಕ್ಕ ಉತ್ತರ ನೀಡಲಿದೆ. ಚೀನಾಗೆ ತಕ್ಕ ಉತ್ತರ ಕೊಟ್ಟ ಸೇನೆಗೆ ಅಭಿನಂದನೆ ಎಂದು ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ.

ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಕುರಿತು ಪ್ರಧಾನಿ ಮೋದಿ ಜೊತೆ ದೇವೇಗೌಡ ಚರ್ಚೆ

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more