India-China dispute: ಅಲ್ಲಿ ಭಾರತ-ಚೀನಾ ಗಡಿ 'ಸಂಘರ್ಷ': ಇಲ್ಲಿ ಬಿಜೆಪಿ-ಕಾಂಗ್ರೆಸ್ 'ರಾಜಕೀಯ' ಸಂಘರ್ಷ

India-China dispute: ಅಲ್ಲಿ ಭಾರತ-ಚೀನಾ ಗಡಿ 'ಸಂಘರ್ಷ': ಇಲ್ಲಿ ಬಿಜೆಪಿ-ಕಾಂಗ್ರೆಸ್ 'ರಾಜಕೀಯ' ಸಂಘರ್ಷ

Published : Dec 14, 2022, 10:44 AM IST

ಭಾರತ ಹಾಗೂ ಚೀನಾ ಸೈನಿಕರ ನಡುವೆ ತವಾಂಗ್‌ನಲ್ಲಿ ಗಡಿ ಸಂಘರ್ಷ ನಡೆಯುತ್ತಿದ್ದು, ಚೀನಾ ಸೈನಿಕರನ್ನು ಯಶಸ್ವಿಯಾಗಿ ಭಾರತೀಯ ಸೇನೆ ಹಿಮ್ಮೆಟ್ಟಿಸಿದೆ.

ಗಡಿ ಸಂಘರ್ಷ ವಿಷಯವಾಗಿ ಕಾಂಗ್ರೆಸ್‌ ಹಾಗೂ ಬಿಜೆಪಿ ಮಧ್ಯೆ ಜಟಾಪಟಿ ಶುರುವಾಗಿದೆ. ಚೀನಾ ವಿರುದ್ಧ ಮೋದಿ ಸರ್ಕಾರ ಗಟ್ಟಿಯಾಗಿ ಮಾತಾನಾಡಬೇಕು. ಚೀನಾ ವಿರುದ್ಧ ಮೆದುವಾಗಿ ಮಾತಾಡುವುದನ್ನು ಸರ್ಕಾರ ಬಿಡಲಿ ಎಂದು ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ನಿಂದ ತೀವ್ರ ಟೀಕೆ ವ್ಯಕ್ತವಾಗಿದೆ. ಮೋದಿ ಸರ್ಕಾರ ಭಾರತ-ಚೀನಾ ಗಡಿ ವಿಷಯವನ್ನು ಮುಚ್ಚಿಡುತ್ತಿದೆ, ಎರಡು ವರ್ಷಗಳಿಂದ ಮೋದಿ ಸರ್ಕಾರವನ್ನು ಎಚ್ಚರಿಸಲು ಯತ್ನಿಸುತ್ತಿದ್ದೇವೆ. ಗಡಿ ವಿಷಯಕ್ಕಿಂತ ಮೋದಿಗೆ ಇಮೇಜ್‌ ಮುಖ್ಯ ಎಂದು ಜೈರಾಮ್‌ ರಮೇಶ್‌ ಹೇಳಿದ್ದಾರೆ. ಇನ್ನು ಆಕ್ರಮಣಕ್ಕೆ ಯತ್ನಿಸಿದ ಚೀನಾ ಸೈನಿಕರನ್ನು ಭಾರತೀಯ ಸೇನೆ ಹಿಮ್ಮೆಟ್ಟಿಸಿದೆ. ಅತಿಕ್ರಮಣಕ್ಕೆ ಯತ್ನಿಸಿದರೆ, ಭಾರತೀಯ ಸೇನೆಯೂ ತಕ್ಕ ಉತ್ತರ ನೀಡಲಿದೆ. ಚೀನಾಗೆ ತಕ್ಕ ಉತ್ತರ ಕೊಟ್ಟ ಸೇನೆಗೆ ಅಭಿನಂದನೆ ಎಂದು ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ.

ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಕುರಿತು ಪ್ರಧಾನಿ ಮೋದಿ ಜೊತೆ ದೇವೇಗೌಡ ಚರ್ಚೆ

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more