ಜೆಡಿಎಸ್‌ ಮುಗಿಸಬೇಕು ಎಂಬುದೇ ಕಾಂಗ್ರೆಸ್‌ ಲೀಡರ್‌ಗಳ ಅಜೆಂಡಾ: ಎಚ್‌ಡಿಕೆ ಗರಂ

ಜೆಡಿಎಸ್‌ ಮುಗಿಸಬೇಕು ಎಂಬುದೇ ಕಾಂಗ್ರೆಸ್‌ ಲೀಡರ್‌ಗಳ ಅಜೆಂಡಾ: ಎಚ್‌ಡಿಕೆ ಗರಂ

Suvarna News   | Asianet News
Published : Oct 20, 2020, 05:59 PM ISTUpdated : Oct 20, 2020, 06:22 PM IST

ಆರ್‌ಆರ್‌ ನಗರ ಚುನಾವಣಾ ಅಖಾಡದಲ್ಲಿ ಕುಮಾರಣ್ಣ- ಡಿಕೆಶಿ ವಾಕ್ಸಮರ ಜೋರಾಗಿದೆ. ದಿನನಿತ್ಯ ಮಾತಿನ ಚಕಮಕಿ ನಡೆಯುತ್ತಿದೆ. ಕುಮಾರಣ್ಣ ಡಿಕೆಶಿ ಮೇಲೆ ಗರಂ ಆಗಿದ್ದಾರೆ. 

ಬೆಂಗಳೂರು (ಅ. 20): ಆರ್‌ಆರ್‌ ನಗರ ಚುನಾವಣಾ ಅಖಾಡದಲ್ಲಿ ಕುಮಾರಣ್ಣ- ಡಿಕೆಶಿ ವಾಕ್ಸಮರ ಜೋರಾಗಿದೆ. ದಿನನಿತ್ಯ ಮಾತಿನ ಚಕಮಕಿ ನಡೆಯುತ್ತಿದೆ. ಕುಮಾರಣ್ಣ ಡಿಕೆಶಿ ಮೇಲೆ ಗರಂ ಆಗಿದ್ದಾರೆ. ಜೆಡಿಎಸ್‌ ಮುಗಿಸಬೇಕು ಎಂಬುದೇ ಕಾಂಗ್ರೆಸ್‌ ಲೀಡರ್‌ಗಳ ಅಜೆಂಡಾ ಆಗಿದೆ. ಅದು ಆಕ್ರೋಶವೋ, ಭಯವೋ ಗೊತ್ತಿಲ್ಲ. ಬಿಜೆಪಿಗಿಂತ ಜೆಡಿಎಸ್‌ ಮೇಲೆಯೇ ಅವರಿಗೆ ಹೆಚ್ಚು ಆಕ್ರೋಶವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಮಾತ್ರಕ್ಕೆ ಇಡೀ ಸಮುದಾಯಕ್ಕೆ ಮುಖಂಡರಾಗುವುದಿಲ್ಲ. ಅವರೇನು ಕಿಂದರಿ ಜೋಗಿಯೇ? ಇಡೀ ಒಕ್ಕಲಿಗ ಸಮುದಾಯ ಅವರ ಹಿಂದೆ ಹೋಗಲು? ಎಂದು ಲೇವಡಿಯನ್ನೂ ಮಾಡಿದ್ದಾರೆ. 
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್