ಜೆಡಿಎಸ್‌ ಮುಗಿಸಬೇಕು ಎಂಬುದೇ ಕಾಂಗ್ರೆಸ್‌ ಲೀಡರ್‌ಗಳ ಅಜೆಂಡಾ: ಎಚ್‌ಡಿಕೆ ಗರಂ

ಜೆಡಿಎಸ್‌ ಮುಗಿಸಬೇಕು ಎಂಬುದೇ ಕಾಂಗ್ರೆಸ್‌ ಲೀಡರ್‌ಗಳ ಅಜೆಂಡಾ: ಎಚ್‌ಡಿಕೆ ಗರಂ

Suvarna News   | Asianet News
Published : Oct 20, 2020, 05:59 PM ISTUpdated : Oct 20, 2020, 06:22 PM IST

ಆರ್‌ಆರ್‌ ನಗರ ಚುನಾವಣಾ ಅಖಾಡದಲ್ಲಿ ಕುಮಾರಣ್ಣ- ಡಿಕೆಶಿ ವಾಕ್ಸಮರ ಜೋರಾಗಿದೆ. ದಿನನಿತ್ಯ ಮಾತಿನ ಚಕಮಕಿ ನಡೆಯುತ್ತಿದೆ. ಕುಮಾರಣ್ಣ ಡಿಕೆಶಿ ಮೇಲೆ ಗರಂ ಆಗಿದ್ದಾರೆ. 

ಬೆಂಗಳೂರು (ಅ. 20): ಆರ್‌ಆರ್‌ ನಗರ ಚುನಾವಣಾ ಅಖಾಡದಲ್ಲಿ ಕುಮಾರಣ್ಣ- ಡಿಕೆಶಿ ವಾಕ್ಸಮರ ಜೋರಾಗಿದೆ. ದಿನನಿತ್ಯ ಮಾತಿನ ಚಕಮಕಿ ನಡೆಯುತ್ತಿದೆ. ಕುಮಾರಣ್ಣ ಡಿಕೆಶಿ ಮೇಲೆ ಗರಂ ಆಗಿದ್ದಾರೆ. ಜೆಡಿಎಸ್‌ ಮುಗಿಸಬೇಕು ಎಂಬುದೇ ಕಾಂಗ್ರೆಸ್‌ ಲೀಡರ್‌ಗಳ ಅಜೆಂಡಾ ಆಗಿದೆ. ಅದು ಆಕ್ರೋಶವೋ, ಭಯವೋ ಗೊತ್ತಿಲ್ಲ. ಬಿಜೆಪಿಗಿಂತ ಜೆಡಿಎಸ್‌ ಮೇಲೆಯೇ ಅವರಿಗೆ ಹೆಚ್ಚು ಆಕ್ರೋಶವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಮಾತ್ರಕ್ಕೆ ಇಡೀ ಸಮುದಾಯಕ್ಕೆ ಮುಖಂಡರಾಗುವುದಿಲ್ಲ. ಅವರೇನು ಕಿಂದರಿ ಜೋಗಿಯೇ? ಇಡೀ ಒಕ್ಕಲಿಗ ಸಮುದಾಯ ಅವರ ಹಿಂದೆ ಹೋಗಲು? ಎಂದು ಲೇವಡಿಯನ್ನೂ ಮಾಡಿದ್ದಾರೆ. 
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?