ಜೆಡಿಎಸ್‌ ಮುಗಿಸಬೇಕು ಎಂಬುದೇ ಕಾಂಗ್ರೆಸ್‌ ಲೀಡರ್‌ಗಳ ಅಜೆಂಡಾ: ಎಚ್‌ಡಿಕೆ ಗರಂ

ಜೆಡಿಎಸ್‌ ಮುಗಿಸಬೇಕು ಎಂಬುದೇ ಕಾಂಗ್ರೆಸ್‌ ಲೀಡರ್‌ಗಳ ಅಜೆಂಡಾ: ಎಚ್‌ಡಿಕೆ ಗರಂ

Suvarna News   | Asianet News
Published : Oct 20, 2020, 05:59 PM ISTUpdated : Oct 20, 2020, 06:22 PM IST

ಆರ್‌ಆರ್‌ ನಗರ ಚುನಾವಣಾ ಅಖಾಡದಲ್ಲಿ ಕುಮಾರಣ್ಣ- ಡಿಕೆಶಿ ವಾಕ್ಸಮರ ಜೋರಾಗಿದೆ. ದಿನನಿತ್ಯ ಮಾತಿನ ಚಕಮಕಿ ನಡೆಯುತ್ತಿದೆ. ಕುಮಾರಣ್ಣ ಡಿಕೆಶಿ ಮೇಲೆ ಗರಂ ಆಗಿದ್ದಾರೆ. 

ಬೆಂಗಳೂರು (ಅ. 20): ಆರ್‌ಆರ್‌ ನಗರ ಚುನಾವಣಾ ಅಖಾಡದಲ್ಲಿ ಕುಮಾರಣ್ಣ- ಡಿಕೆಶಿ ವಾಕ್ಸಮರ ಜೋರಾಗಿದೆ. ದಿನನಿತ್ಯ ಮಾತಿನ ಚಕಮಕಿ ನಡೆಯುತ್ತಿದೆ. ಕುಮಾರಣ್ಣ ಡಿಕೆಶಿ ಮೇಲೆ ಗರಂ ಆಗಿದ್ದಾರೆ. ಜೆಡಿಎಸ್‌ ಮುಗಿಸಬೇಕು ಎಂಬುದೇ ಕಾಂಗ್ರೆಸ್‌ ಲೀಡರ್‌ಗಳ ಅಜೆಂಡಾ ಆಗಿದೆ. ಅದು ಆಕ್ರೋಶವೋ, ಭಯವೋ ಗೊತ್ತಿಲ್ಲ. ಬಿಜೆಪಿಗಿಂತ ಜೆಡಿಎಸ್‌ ಮೇಲೆಯೇ ಅವರಿಗೆ ಹೆಚ್ಚು ಆಕ್ರೋಶವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಮಾತ್ರಕ್ಕೆ ಇಡೀ ಸಮುದಾಯಕ್ಕೆ ಮುಖಂಡರಾಗುವುದಿಲ್ಲ. ಅವರೇನು ಕಿಂದರಿ ಜೋಗಿಯೇ? ಇಡೀ ಒಕ್ಕಲಿಗ ಸಮುದಾಯ ಅವರ ಹಿಂದೆ ಹೋಗಲು? ಎಂದು ಲೇವಡಿಯನ್ನೂ ಮಾಡಿದ್ದಾರೆ. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!