ಜೆಡಿಎಸ್‌ ಮುಗಿಸಬೇಕು ಎಂಬುದೇ ಕಾಂಗ್ರೆಸ್‌ ಲೀಡರ್‌ಗಳ ಅಜೆಂಡಾ: ಎಚ್‌ಡಿಕೆ ಗರಂ

ಜೆಡಿಎಸ್‌ ಮುಗಿಸಬೇಕು ಎಂಬುದೇ ಕಾಂಗ್ರೆಸ್‌ ಲೀಡರ್‌ಗಳ ಅಜೆಂಡಾ: ಎಚ್‌ಡಿಕೆ ಗರಂ

Suvarna News   | Asianet News
Published : Oct 20, 2020, 05:59 PM ISTUpdated : Oct 20, 2020, 06:22 PM IST

ಆರ್‌ಆರ್‌ ನಗರ ಚುನಾವಣಾ ಅಖಾಡದಲ್ಲಿ ಕುಮಾರಣ್ಣ- ಡಿಕೆಶಿ ವಾಕ್ಸಮರ ಜೋರಾಗಿದೆ. ದಿನನಿತ್ಯ ಮಾತಿನ ಚಕಮಕಿ ನಡೆಯುತ್ತಿದೆ. ಕುಮಾರಣ್ಣ ಡಿಕೆಶಿ ಮೇಲೆ ಗರಂ ಆಗಿದ್ದಾರೆ. 

ಬೆಂಗಳೂರು (ಅ. 20): ಆರ್‌ಆರ್‌ ನಗರ ಚುನಾವಣಾ ಅಖಾಡದಲ್ಲಿ ಕುಮಾರಣ್ಣ- ಡಿಕೆಶಿ ವಾಕ್ಸಮರ ಜೋರಾಗಿದೆ. ದಿನನಿತ್ಯ ಮಾತಿನ ಚಕಮಕಿ ನಡೆಯುತ್ತಿದೆ. ಕುಮಾರಣ್ಣ ಡಿಕೆಶಿ ಮೇಲೆ ಗರಂ ಆಗಿದ್ದಾರೆ. ಜೆಡಿಎಸ್‌ ಮುಗಿಸಬೇಕು ಎಂಬುದೇ ಕಾಂಗ್ರೆಸ್‌ ಲೀಡರ್‌ಗಳ ಅಜೆಂಡಾ ಆಗಿದೆ. ಅದು ಆಕ್ರೋಶವೋ, ಭಯವೋ ಗೊತ್ತಿಲ್ಲ. ಬಿಜೆಪಿಗಿಂತ ಜೆಡಿಎಸ್‌ ಮೇಲೆಯೇ ಅವರಿಗೆ ಹೆಚ್ಚು ಆಕ್ರೋಶವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಮಾತ್ರಕ್ಕೆ ಇಡೀ ಸಮುದಾಯಕ್ಕೆ ಮುಖಂಡರಾಗುವುದಿಲ್ಲ. ಅವರೇನು ಕಿಂದರಿ ಜೋಗಿಯೇ? ಇಡೀ ಒಕ್ಕಲಿಗ ಸಮುದಾಯ ಅವರ ಹಿಂದೆ ಹೋಗಲು? ಎಂದು ಲೇವಡಿಯನ್ನೂ ಮಾಡಿದ್ದಾರೆ. 
 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?