ಚಿತ್ತಾಪುರದಲ್ಲಿ ಪೋಸ್ಟರ್ ಪಾಲಿಟಿಕ್ಸ್‌: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ವಾರ್ನಿಂಗ್

ಚಿತ್ತಾಪುರದಲ್ಲಿ ಪೋಸ್ಟರ್ ಪಾಲಿಟಿಕ್ಸ್‌: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ವಾರ್ನಿಂಗ್

Published : Nov 12, 2022, 11:32 AM IST

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಪೋಸ್ಟರ್ ಪಾಲಿಟಿಕ್ಸ್ ಶುರುವಾಗಿದ್ದು, ಬಿಜೆಪಿಯ ವಿರುದ್ಧ ಶಾಸಕ ಪ್ರಿಯಾಂಕ್ ಖರ್ಗೆ ವಾರ್ನಿಂಗ್ ನೀಡಿದ್ದಾರೆ.

ಶಾಸಕ ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆಂದು ಚಿತ್ತಾಪುರ ಕ್ಷೇತ್ರದಲ್ಲಿ ಬಿಜೆಪಿಯು ಪೋಸ್ಟರ್ ಅಂಟಿಸಿದ್ದು, ಬಿಜೆಪಿ ಪೋಸ್ಟರ್ ಪಾಲಿಟಿಕ್ಸ್‌ಗೆ ಪ್ರಿಯಾಂಕ್ ಖರ್ಗೆ ಕಿಡಿ ಕಾರಿದ್ದಾರೆ. ಪೋಸ್ಟರ್‌ ಅಂಟಿಸಿದ ಬಿಜೆಪಿಗೆ ಪ್ರಿಯಾಂಕ್ ಖರ್ಗೆ ವಾರ್ನಿಂಗ್ ಮಾಡಿದ್ದು, ಕಾಂಗ್ರೆಸ್‌ ಕಾರ್ಯಕರ್ತರಿಗೆ ಕೆಣಕಿದರೆ ಸುಮ್ಮನೆ ಇರಲ್ಲ. ನಾನು ಮನಸ್ಸು ಮಾಡಿದರೆ ಒಬ್ಬ ಬಿಜೆಪಿ ಮುಖಂಡನು ಓಡಾಡಲು ಬಿಡಲ್ಲ ಎಂದು ವಾಡಿ ಪಟ್ಟಣದಲ್ಲಿ ವಾರ್ನಿಂಗ್ ಮಾಡಿದ್ದಾರೆ. ನನ್ನ ಮರ್ಯಾದೆ ಚೌಕಟ್ಟು ದಾಟಿ ಪಾಠ ಕಲಿಸುವೆ ಎಂದ ಶಾಸಕರು, ನನ್ನ ಕುಟುಂಬದ ಮೇಲೆ ವೈಯಕ್ತಿಕ ದಾಳಿ ಮಾಡಲಾಗುತ್ತಿದೆ. ಇದಕ್ಕೆ ಉತ್ತರ ಸಿಗಲಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಮಾತೃ ಭಾಷೆಯಲ್ಲೇ ಮಾಹಿತಿ ಸಿಗಲಿ: ಸಿಎಂ ಬೊಮ್ಮಾಯಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more