ದಾವಣಗೆರೆಯಲ್ಲಿ ಲೋಕಸಮರಕ್ಕೆ ತಯಾರಿ ಶುರು: ಶಾಮನೂರು ಕುಟುಂಬದಿಂದಲೇ ಕಣಕ್ಕಿಳೀತರಾ ಅಭ್ಯರ್ಥಿ..?

ದಾವಣಗೆರೆಯಲ್ಲಿ ಲೋಕಸಮರಕ್ಕೆ ತಯಾರಿ ಶುರು: ಶಾಮನೂರು ಕುಟುಂಬದಿಂದಲೇ ಕಣಕ್ಕಿಳೀತರಾ ಅಭ್ಯರ್ಥಿ..?

Published : Sep 12, 2023, 11:41 AM IST

ದಾವಣಗೆರೆಯಲ್ಲಿ ಕಾಂಗ್ರೆಸ್‌ನಿಂದ ಎಸ್ ಎಸ್ ಮಲ್ಲಿಕಾರ್ಜುನ್ ಅವರ ಪತ್ನಿಗೆ ಲೋಕಸಭೆಗೆ ಟಿಕೆಟ್‌ ನೀಡಲಾಗುತ್ತದೆ ಎಂಬ ವದಂತಿ ಹಬ್ಬಿದೆ.
 

ದಾವಣಗೆರೆ: ಕಾಂಗ್ರೆಸ್‌ನಲ್ಲಿ ಟಿಕೆಟ್ ಲೆಕ್ಕಾಚಾರ ಜೋರಾಗಿದೆ. ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಪತ್ನಿ ಕ್ಷೇತ್ರದಲ್ಲಿ ಫುಲ್ ಆ್ಯಕ್ಟಿವ್ ಆಗಿದೆ. ಇವರು ವಿವಿಧ ಕಾರ್ಯಕ್ರಮಗಳಲ್ಲಿ ಪ್ರಭಾ ಮಲ್ಲಿಕಾರ್ಜುನ್(Prabha Mallikarjun) ಭಾಗಿಯಾಗುತ್ತಿದ್ದಾರೆ. ಇವರು ಈಗಾಗಲೇ ಮುಂದಿನ ಲೋಕಸಭಾ(Loksabha) ಚುನಾವಣೆಗೆ ತಯಾರಿ ನಡೆಸುತ್ತಿದ್ದಾರಾ ಎಂಬ ಪ್ರಶ್ನೆ ಮೂಡಿದೆ. ಕೃಷ್ಣಾಷ್ಟಮಿ ಹಬ್ಬದಲ್ಲಿ ಪ್ರಭಾ ಮಲ್ಲಿಕಾರ್ಜುನ ಭಾಗಿಯಾಗಿ, ಲಂಬಾಣಿ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ್ದಾರೆ. ದಾವಣಗೆರೆ (Davanagere)ತಾಲೂಕು ಓಬಜ್ಜಿಹಳ್ಳಿ ತಾಂಡಾದಲ್ಲಿ ಈ ಕಾರ್ಯಕ್ರಮ ನಡೆದಿತ್ತು. ಜಗಳೂರು, ಹೊನ್ನಾಳಿ, ಚನ್ನಗಿರಿ, ಹರಪನಹಳ್ಳಿ, ಹರಿಹರದಲ್ಲಿ ಸುತ್ತಾಟ ನಡೆಸಿದ್ದಾರೆ. ಎಸ್ ಎಸ್ ಕೇರ್ ಟ್ರಸ್ಟ್ ಮೂಲಕ ಜನಸೇವೆ, ಸಮಾಜ ಸೇವೆಯನ್ನೂ ಮಾಡುತ್ತಿದ್ದಾರೆ. ಹೀಗಾಗಿ ಸಚಿವರ ಪತ್ನಿಯ ನಿಗೂಢ ರಾಜಕೀಯ ನಡೆ ಕುತೂಹಲ ಮೂಡಿಸಿದೆ.

ಇದನ್ನೂ ವೀಕ್ಷಿಸಿ:  ಮಹಿಳೆ ಬದುಕನ್ನೇ ಬದಲಿಸಿದ ಬಿಗ್‌-3: ಬಡ ಶಶಿಕಲಾ ಬದುಕಲ್ಲಿ ಹೊಸ ಬೆಳಕು !

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
Read more