ದಾವಣಗೆರೆಯಲ್ಲಿ ಲೋಕಸಮರಕ್ಕೆ ತಯಾರಿ ಶುರು: ಶಾಮನೂರು ಕುಟುಂಬದಿಂದಲೇ ಕಣಕ್ಕಿಳೀತರಾ ಅಭ್ಯರ್ಥಿ..?

ದಾವಣಗೆರೆಯಲ್ಲಿ ಲೋಕಸಮರಕ್ಕೆ ತಯಾರಿ ಶುರು: ಶಾಮನೂರು ಕುಟುಂಬದಿಂದಲೇ ಕಣಕ್ಕಿಳೀತರಾ ಅಭ್ಯರ್ಥಿ..?

Published : Sep 12, 2023, 11:41 AM IST

ದಾವಣಗೆರೆಯಲ್ಲಿ ಕಾಂಗ್ರೆಸ್‌ನಿಂದ ಎಸ್ ಎಸ್ ಮಲ್ಲಿಕಾರ್ಜುನ್ ಅವರ ಪತ್ನಿಗೆ ಲೋಕಸಭೆಗೆ ಟಿಕೆಟ್‌ ನೀಡಲಾಗುತ್ತದೆ ಎಂಬ ವದಂತಿ ಹಬ್ಬಿದೆ.
 

ದಾವಣಗೆರೆ: ಕಾಂಗ್ರೆಸ್‌ನಲ್ಲಿ ಟಿಕೆಟ್ ಲೆಕ್ಕಾಚಾರ ಜೋರಾಗಿದೆ. ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಪತ್ನಿ ಕ್ಷೇತ್ರದಲ್ಲಿ ಫುಲ್ ಆ್ಯಕ್ಟಿವ್ ಆಗಿದೆ. ಇವರು ವಿವಿಧ ಕಾರ್ಯಕ್ರಮಗಳಲ್ಲಿ ಪ್ರಭಾ ಮಲ್ಲಿಕಾರ್ಜುನ್(Prabha Mallikarjun) ಭಾಗಿಯಾಗುತ್ತಿದ್ದಾರೆ. ಇವರು ಈಗಾಗಲೇ ಮುಂದಿನ ಲೋಕಸಭಾ(Loksabha) ಚುನಾವಣೆಗೆ ತಯಾರಿ ನಡೆಸುತ್ತಿದ್ದಾರಾ ಎಂಬ ಪ್ರಶ್ನೆ ಮೂಡಿದೆ. ಕೃಷ್ಣಾಷ್ಟಮಿ ಹಬ್ಬದಲ್ಲಿ ಪ್ರಭಾ ಮಲ್ಲಿಕಾರ್ಜುನ ಭಾಗಿಯಾಗಿ, ಲಂಬಾಣಿ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ್ದಾರೆ. ದಾವಣಗೆರೆ (Davanagere)ತಾಲೂಕು ಓಬಜ್ಜಿಹಳ್ಳಿ ತಾಂಡಾದಲ್ಲಿ ಈ ಕಾರ್ಯಕ್ರಮ ನಡೆದಿತ್ತು. ಜಗಳೂರು, ಹೊನ್ನಾಳಿ, ಚನ್ನಗಿರಿ, ಹರಪನಹಳ್ಳಿ, ಹರಿಹರದಲ್ಲಿ ಸುತ್ತಾಟ ನಡೆಸಿದ್ದಾರೆ. ಎಸ್ ಎಸ್ ಕೇರ್ ಟ್ರಸ್ಟ್ ಮೂಲಕ ಜನಸೇವೆ, ಸಮಾಜ ಸೇವೆಯನ್ನೂ ಮಾಡುತ್ತಿದ್ದಾರೆ. ಹೀಗಾಗಿ ಸಚಿವರ ಪತ್ನಿಯ ನಿಗೂಢ ರಾಜಕೀಯ ನಡೆ ಕುತೂಹಲ ಮೂಡಿಸಿದೆ.

ಇದನ್ನೂ ವೀಕ್ಷಿಸಿ:  ಮಹಿಳೆ ಬದುಕನ್ನೇ ಬದಲಿಸಿದ ಬಿಗ್‌-3: ಬಡ ಶಶಿಕಲಾ ಬದುಕಲ್ಲಿ ಹೊಸ ಬೆಳಕು !

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more