ದಾವಣಗೆರೆಯಲ್ಲಿ ಲೋಕಸಮರಕ್ಕೆ ತಯಾರಿ ಶುರು: ಶಾಮನೂರು ಕುಟುಂಬದಿಂದಲೇ ಕಣಕ್ಕಿಳೀತರಾ ಅಭ್ಯರ್ಥಿ..?

ದಾವಣಗೆರೆಯಲ್ಲಿ ಲೋಕಸಮರಕ್ಕೆ ತಯಾರಿ ಶುರು: ಶಾಮನೂರು ಕುಟುಂಬದಿಂದಲೇ ಕಣಕ್ಕಿಳೀತರಾ ಅಭ್ಯರ್ಥಿ..?

Published : Sep 12, 2023, 11:41 AM IST

ದಾವಣಗೆರೆಯಲ್ಲಿ ಕಾಂಗ್ರೆಸ್‌ನಿಂದ ಎಸ್ ಎಸ್ ಮಲ್ಲಿಕಾರ್ಜುನ್ ಅವರ ಪತ್ನಿಗೆ ಲೋಕಸಭೆಗೆ ಟಿಕೆಟ್‌ ನೀಡಲಾಗುತ್ತದೆ ಎಂಬ ವದಂತಿ ಹಬ್ಬಿದೆ.
 

ದಾವಣಗೆರೆ: ಕಾಂಗ್ರೆಸ್‌ನಲ್ಲಿ ಟಿಕೆಟ್ ಲೆಕ್ಕಾಚಾರ ಜೋರಾಗಿದೆ. ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಪತ್ನಿ ಕ್ಷೇತ್ರದಲ್ಲಿ ಫುಲ್ ಆ್ಯಕ್ಟಿವ್ ಆಗಿದೆ. ಇವರು ವಿವಿಧ ಕಾರ್ಯಕ್ರಮಗಳಲ್ಲಿ ಪ್ರಭಾ ಮಲ್ಲಿಕಾರ್ಜುನ್(Prabha Mallikarjun) ಭಾಗಿಯಾಗುತ್ತಿದ್ದಾರೆ. ಇವರು ಈಗಾಗಲೇ ಮುಂದಿನ ಲೋಕಸಭಾ(Loksabha) ಚುನಾವಣೆಗೆ ತಯಾರಿ ನಡೆಸುತ್ತಿದ್ದಾರಾ ಎಂಬ ಪ್ರಶ್ನೆ ಮೂಡಿದೆ. ಕೃಷ್ಣಾಷ್ಟಮಿ ಹಬ್ಬದಲ್ಲಿ ಪ್ರಭಾ ಮಲ್ಲಿಕಾರ್ಜುನ ಭಾಗಿಯಾಗಿ, ಲಂಬಾಣಿ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ್ದಾರೆ. ದಾವಣಗೆರೆ (Davanagere)ತಾಲೂಕು ಓಬಜ್ಜಿಹಳ್ಳಿ ತಾಂಡಾದಲ್ಲಿ ಈ ಕಾರ್ಯಕ್ರಮ ನಡೆದಿತ್ತು. ಜಗಳೂರು, ಹೊನ್ನಾಳಿ, ಚನ್ನಗಿರಿ, ಹರಪನಹಳ್ಳಿ, ಹರಿಹರದಲ್ಲಿ ಸುತ್ತಾಟ ನಡೆಸಿದ್ದಾರೆ. ಎಸ್ ಎಸ್ ಕೇರ್ ಟ್ರಸ್ಟ್ ಮೂಲಕ ಜನಸೇವೆ, ಸಮಾಜ ಸೇವೆಯನ್ನೂ ಮಾಡುತ್ತಿದ್ದಾರೆ. ಹೀಗಾಗಿ ಸಚಿವರ ಪತ್ನಿಯ ನಿಗೂಢ ರಾಜಕೀಯ ನಡೆ ಕುತೂಹಲ ಮೂಡಿಸಿದೆ.

ಇದನ್ನೂ ವೀಕ್ಷಿಸಿ:  ಮಹಿಳೆ ಬದುಕನ್ನೇ ಬದಲಿಸಿದ ಬಿಗ್‌-3: ಬಡ ಶಶಿಕಲಾ ಬದುಕಲ್ಲಿ ಹೊಸ ಬೆಳಕು !

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more