'ಕತ್ತಿ' ವರಸೆ ವಿರುದ್ಧ ಅಖಾಡಕ್ಕಿಳಿದ ಕೋರೆ; ಸೀಟಿಗಾಗಿ ನಾಯಕರ ಮೊರೆ

May 29, 2020, 1:39 PM IST

ಬೆಂಗಳೂರು (ಮೇ 29): ರಾಜ್ಯಸಭಾ ಸ್ಥಾನಕ್ಕೆ ಪೈಪೋಟಿ ಹೆಚ್ಚಾಗಿರುವ ಬೆನ್ನಲ್ಲೇ  ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ. ಉಮೇಶ್ ಕತ್ತಿ ನೇತೃತ್ವದಲ್ಲಿ ಲಿಂಗಾಯತ ಶಾಸಕರು ಬಂಡಾಯದ ಸೂಚನೆ ನೀಡಿದ್ದಾರೆ.  ಇನ್ನೊಂದು ಕಡೆ ರಾಜ್ಯಸಭಾ ಸಂಸದ ಪ್ರಭಾಕರ್ ಕೋರೆ ತನ್ನ ಸ್ಥಾನ ಭದ್ರಪಡಿಸಲು ಇನನ್ನಿಲ್ಲದ ಕಸರತ್ತು ನಡೆಸಿದ್ದಾರೆ.

ಇದನ್ನೂ ನೋಡಿ | ಬೇಡಿಕೆ ಈಡೇರದಿದ್ದರೆ ಮುಂದೇನು? ಮುಂದಿನ ನಡೆ ಬಿಚ್ಚಿಟ್ಟ ಕತ್ತಿ!...

ಆಪರೇಷನ್ ಯಡಿಯೂರಪ್ಪ: ಬಿಜೆಪಿ ಅತೃಪ್ತ ಶಾಸಕರ 4 ಬೇಡಿಕೆಗಳಿವು!...
"