'ಕತ್ತಿ' ವರಸೆ ವಿರುದ್ಧ ಅಖಾಡಕ್ಕಿಳಿದ ಕೋರೆ; ಸೀಟಿಗಾಗಿ ನಾಯಕರ ಮೊರೆ

'ಕತ್ತಿ' ವರಸೆ ವಿರುದ್ಧ ಅಖಾಡಕ್ಕಿಳಿದ ಕೋರೆ; ಸೀಟಿಗಾಗಿ ನಾಯಕರ ಮೊರೆ

Suvarna News   | Asianet News
Published : May 29, 2020, 01:39 PM ISTUpdated : May 29, 2020, 02:15 PM IST
  • ರಾಜ್ಯಸಭಾ ಸ್ಥಾನಕ್ಕೆ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ
  • ಉಮೇಶ್ ಕತ್ತಿ ನೇತೃತ್ವದಲ್ಲಿ ಲಿಂಗಾಯತ ಶಾಸಕರು ಬಂಡಾಯದ ಸೂಚನೆ
  • ಬಿಜೆಪಿ ನಾಯಕರನ್ನು ಭೇಟಿಯಾಗಲಿರುವ ಪ್ರಭಾಕರ್ ಕೋರೆ

ಬೆಂಗಳೂರು (ಮೇ 29): ರಾಜ್ಯಸಭಾ ಸ್ಥಾನಕ್ಕೆ ಪೈಪೋಟಿ ಹೆಚ್ಚಾಗಿರುವ ಬೆನ್ನಲ್ಲೇ  ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ. ಉಮೇಶ್ ಕತ್ತಿ ನೇತೃತ್ವದಲ್ಲಿ ಲಿಂಗಾಯತ ಶಾಸಕರು ಬಂಡಾಯದ ಸೂಚನೆ ನೀಡಿದ್ದಾರೆ.  ಇನ್ನೊಂದು ಕಡೆ ರಾಜ್ಯಸಭಾ ಸಂಸದ ಪ್ರಭಾಕರ್ ಕೋರೆ ತನ್ನ ಸ್ಥಾನ ಭದ್ರಪಡಿಸಲು ಇನನ್ನಿಲ್ಲದ ಕಸರತ್ತು ನಡೆಸಿದ್ದಾರೆ.

ಇದನ್ನೂ ನೋಡಿ | ಬೇಡಿಕೆ ಈಡೇರದಿದ್ದರೆ ಮುಂದೇನು? ಮುಂದಿನ ನಡೆ ಬಿಚ್ಚಿಟ್ಟ ಕತ್ತಿ!...

ಆಪರೇಷನ್ ಯಡಿಯೂರಪ್ಪ: ಬಿಜೆಪಿ ಅತೃಪ್ತ ಶಾಸಕರ 4 ಬೇಡಿಕೆಗಳಿವು!...
"

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?