Bhagwanth Khuba: ವಿಜಯೇಂದ್ರ ಕಾಲಿಗೆ ಬಿದ್ದ ಚವ್ಹಾಣ್: ಬೀದರ್‌ ಬಿಜೆಪಿಯಲ್ಲಿ ತೀವ್ರಗೊಂಡ ಆಂತರಿಕ ಕಚ್ಚಾಟ

Bhagwanth Khuba: ವಿಜಯೇಂದ್ರ ಕಾಲಿಗೆ ಬಿದ್ದ ಚವ್ಹಾಣ್: ಬೀದರ್‌ ಬಿಜೆಪಿಯಲ್ಲಿ ತೀವ್ರಗೊಂಡ ಆಂತರಿಕ ಕಚ್ಚಾಟ

Published : Jan 30, 2024, 02:02 PM ISTUpdated : Jan 30, 2024, 02:03 PM IST

ಯಾರು ಭ್ರಷ್ಟರು, ಯಾರು ಪ್ರಾಮಾಣಿಕರು ಎಂದು ಎಲ್ಲರಿಗೂ ಗೊತ್ತಿದೆ
ಉಸ್ತುವಾರಿ ಸಚಿವರಾಗಿದ್ದರೂ ಒಂದು ಕ್ಷೇತ್ರಕ್ಕೂ ಪ್ರಚಾರಕ್ಕೆ ಹೋಗಿಲ್ಲ
ಕಾಂಗ್ರೆಸ್ ಪಕ್ಷದ ವಿರುದ್ಧ ಒಂದೂ ಹೋರಾಟ ಮಾಡಿಲ್ಲ ಎಂದ ಖೂಬಾ
 

ಬೀದರ್ ಬಿಜೆಪಿಯಲ್ಲಿ ಆಂತರಿಕ ಕಚ್ಚಾಟ ತೀವ್ರಗೊಂಡಿದೆ. ಕೇಂದ್ರ ಸಚಿವ ಭಗವಂತ ಖೂಬಾಗೆ(Bhagwanth Khuba) ಟಿಕೆಟ್ ಕೊಡದಂತೆ  ವೇದಿಕೆ ಕಾರ್ಯಕ್ರಮದಲ್ಲೇ ವಿಜಯೇಂದ್ರ(Vijayendra) ಕಾಲಿಗೆ ಬಿದ್ದು  ಪ್ರಭು ಚವ್ಹಾಣ್(Prabhu Chavan) ಮನವಿ ಮಾಡಿದ್ದಾರೆ. ಬೀದರ್(Bidar) ಲೋಕಸಭೆ ಕ್ಷೇತ್ರಕ್ಕೆ ಒಳ್ಳೆಯ ಅಭ್ಯರ್ಥಿ ನೀಡಿ ಎಂದು ಭಗವಂತ ಖೂಬಾ ಸಮ್ಮುಖದಲ್ಲೇ  ಒತ್ತಾಯ ಮಾಡಿದ್ದಾರೆ. ಇತ್ತ ಭಗವಂತ ಕೂಬಾ ಚವ್ಹಾಣ್ ಸೋಲಿಸಲು ನಾನು ಪ್ರಯತ್ನ ಮಾಡಿಲ್ಲ, ಕಾಂಗ್ರೆಸ್ ನಾಯಕರಿಗೆ ಮೆಚ್ಚಿಸಿಲು ಹೀಗೆ ಮಾಡುತ್ತಿರಬಹುದು ಎಂದು ತಿರುಗೇಟು ಕೊಟ್ಟಿದ್ದಾರೆ. 

ಇದನ್ನೂ ವೀಕ್ಷಿಸಿ:  Caste census: ಜಾತಿಗಣತಿ ವರದಿ ತಿರಸ್ಕರಿಸಿ ಯಾವ್ಯಾವ ಸಚಿವರ ಸಹಿ ? ವರದಿ ಸ್ವೀಕರಿಸಿ ಸಹಿ ಹಾಕಿದ ಸಚಿವರು ಯಾರು ?

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more